ಬ್ರೇಕಿಂಗ್ ನ್ಯೂಸ್
21-11-20 02:51 pm Headline Karnataka News Network ಕ್ರೈಂ
ಆಗ್ರಾ, ನ.21: ಸೆಟ್ಟಾಪ್ ಬಾಕ್ಸ್ಗೆ ರೀ ಚಾರ್ಜ್ ಮಾಡುವ ನೆಪದಲ್ಲಿ ಮನೆಯೊಳಗೆ ಪ್ರವೇಶಿಸಿದ ದುಷ್ಕರ್ಮಿಯೊಬ್ಬ 38 ವರ್ಷದ ದಂತವೈದ್ಯೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಅತ್ಯಂತ ಭೀಕರ ಹಾಗೂ ಘೋರ ಅಪರಾಧವೊಂದರಲ್ಲಿ ದುಷ್ಕರ್ಮಿಯು ಡಾ. ನಿಶಾ ಸಿಂಘಾಲ್ ಅವರ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಲ್ಲದೆ ಅವರ ಗಂಟಲು ಕತ್ತರಿಸಿದ್ದಾನೆ. ನಿಶಾ ಅವರ ಇಬ್ಬರು ಮಕ್ಕಳು ಮನೆಯ ಮತ್ತೊಂದು ಕೋಣೆಯಲ್ಲಿದ್ದರು. ಪಾತಕಿಯು 8 ಹಾಗೂ 4 ವರ್ಷದ ಮಕ್ಕಳ ಮೇಲೂ ಹಲ್ಲೆ ನಡೆಸಲು ಮುಂದಾಗಿದ್ದು, ಇಬ್ಬರು ಮಕ್ಕಳು ಬದುಕುಳಿದಿದ್ದಾರೆ.
ನಿಶಾ ಅವರ ಪತಿ ಅಜಯ್ ಸಿಂಘಾಲ್ ಶಸ್ತ್ರಚಿಕಿತ್ಸಕರಾಗಿದ್ದು, ತನ್ನ ಪತ್ನಿಯ ಮೇಲೆ ದಾಳಿ ನಡೆದ ಸುದ್ದಿ ಕೇಳಿ ಆಸ್ಪತ್ರೆಯಿಂದ ಮನೆಗೆ ಧಾವಿಸಿ ಬಂದು ನಿಶಾರನ್ನು ಆಸ್ಪತ್ರೆಗೆ ಕರೆದೊಯ್ದರು.ಅಲ್ಲಿ ನಿಶಾ ಅವರು ತೀವ್ರ ಗಾಯದಿಂದಾಗಿ ಮೃತಪಟ್ಟಿದ್ದಾರೆ.


ಸಿಸಿಟಿವಿ ದೃಶ್ಯಾವಳಿಗಳಿಂದ ಆರೋಪಿ ಶುಭಮ್ ಪಾಠಕ್ನ ಗುರುತು ಪತ್ತೆ ಹಚ್ಚಲಾಗಿದ್ದು, ಇಂದು ಬೆಳಗ್ಗೆ ಆತನನ್ನು ಬಂಧಿಸಲಾಗಿದೆ.
ಕೇಬಲ್ ಟಿವಿ ತಂತ್ರಜ್ಞನಂತೆ ನಟಿಸುವ ಮೂಲಕ ಸಿಂಘಾಲ್ ಮನೆ ಪ್ರವೇಶಿಸಿದ್ದ ಆರೋಪಿ ದರೋಡೆಗೆ ಹೊಂಚುಹಾಕಿದ್ದ ನೆಂದು ಪೊಲೀಸರು ತಿಳಿಸಿದ್ದಾರೆ.
A 38-year-old dentist was murdered Friday afternoon at her home in Uttar Pradesh's Agra by a man who gained entry to the house on the pretext of recharging the set top box.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm