ಬ್ರೇಕಿಂಗ್ ನ್ಯೂಸ್
21-11-20 02:51 pm Headline Karnataka News Network ಕ್ರೈಂ
ಆಗ್ರಾ, ನ.21: ಸೆಟ್ಟಾಪ್ ಬಾಕ್ಸ್ಗೆ ರೀ ಚಾರ್ಜ್ ಮಾಡುವ ನೆಪದಲ್ಲಿ ಮನೆಯೊಳಗೆ ಪ್ರವೇಶಿಸಿದ ದುಷ್ಕರ್ಮಿಯೊಬ್ಬ 38 ವರ್ಷದ ದಂತವೈದ್ಯೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಅತ್ಯಂತ ಭೀಕರ ಹಾಗೂ ಘೋರ ಅಪರಾಧವೊಂದರಲ್ಲಿ ದುಷ್ಕರ್ಮಿಯು ಡಾ. ನಿಶಾ ಸಿಂಘಾಲ್ ಅವರ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಲ್ಲದೆ ಅವರ ಗಂಟಲು ಕತ್ತರಿಸಿದ್ದಾನೆ. ನಿಶಾ ಅವರ ಇಬ್ಬರು ಮಕ್ಕಳು ಮನೆಯ ಮತ್ತೊಂದು ಕೋಣೆಯಲ್ಲಿದ್ದರು. ಪಾತಕಿಯು 8 ಹಾಗೂ 4 ವರ್ಷದ ಮಕ್ಕಳ ಮೇಲೂ ಹಲ್ಲೆ ನಡೆಸಲು ಮುಂದಾಗಿದ್ದು, ಇಬ್ಬರು ಮಕ್ಕಳು ಬದುಕುಳಿದಿದ್ದಾರೆ.
ನಿಶಾ ಅವರ ಪತಿ ಅಜಯ್ ಸಿಂಘಾಲ್ ಶಸ್ತ್ರಚಿಕಿತ್ಸಕರಾಗಿದ್ದು, ತನ್ನ ಪತ್ನಿಯ ಮೇಲೆ ದಾಳಿ ನಡೆದ ಸುದ್ದಿ ಕೇಳಿ ಆಸ್ಪತ್ರೆಯಿಂದ ಮನೆಗೆ ಧಾವಿಸಿ ಬಂದು ನಿಶಾರನ್ನು ಆಸ್ಪತ್ರೆಗೆ ಕರೆದೊಯ್ದರು.ಅಲ್ಲಿ ನಿಶಾ ಅವರು ತೀವ್ರ ಗಾಯದಿಂದಾಗಿ ಮೃತಪಟ್ಟಿದ್ದಾರೆ.


ಸಿಸಿಟಿವಿ ದೃಶ್ಯಾವಳಿಗಳಿಂದ ಆರೋಪಿ ಶುಭಮ್ ಪಾಠಕ್ನ ಗುರುತು ಪತ್ತೆ ಹಚ್ಚಲಾಗಿದ್ದು, ಇಂದು ಬೆಳಗ್ಗೆ ಆತನನ್ನು ಬಂಧಿಸಲಾಗಿದೆ.
ಕೇಬಲ್ ಟಿವಿ ತಂತ್ರಜ್ಞನಂತೆ ನಟಿಸುವ ಮೂಲಕ ಸಿಂಘಾಲ್ ಮನೆ ಪ್ರವೇಶಿಸಿದ್ದ ಆರೋಪಿ ದರೋಡೆಗೆ ಹೊಂಚುಹಾಕಿದ್ದ ನೆಂದು ಪೊಲೀಸರು ತಿಳಿಸಿದ್ದಾರೆ.
A 38-year-old dentist was murdered Friday afternoon at her home in Uttar Pradesh's Agra by a man who gained entry to the house on the pretext of recharging the set top box.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am