ಬ್ರೇಕಿಂಗ್ ನ್ಯೂಸ್
21-11-20 02:51 pm Headline Karnataka News Network ಕ್ರೈಂ
ಆಗ್ರಾ, ನ.21: ಸೆಟ್ಟಾಪ್ ಬಾಕ್ಸ್ಗೆ ರೀ ಚಾರ್ಜ್ ಮಾಡುವ ನೆಪದಲ್ಲಿ ಮನೆಯೊಳಗೆ ಪ್ರವೇಶಿಸಿದ ದುಷ್ಕರ್ಮಿಯೊಬ್ಬ 38 ವರ್ಷದ ದಂತವೈದ್ಯೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಅತ್ಯಂತ ಭೀಕರ ಹಾಗೂ ಘೋರ ಅಪರಾಧವೊಂದರಲ್ಲಿ ದುಷ್ಕರ್ಮಿಯು ಡಾ. ನಿಶಾ ಸಿಂಘಾಲ್ ಅವರ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಲ್ಲದೆ ಅವರ ಗಂಟಲು ಕತ್ತರಿಸಿದ್ದಾನೆ. ನಿಶಾ ಅವರ ಇಬ್ಬರು ಮಕ್ಕಳು ಮನೆಯ ಮತ್ತೊಂದು ಕೋಣೆಯಲ್ಲಿದ್ದರು. ಪಾತಕಿಯು 8 ಹಾಗೂ 4 ವರ್ಷದ ಮಕ್ಕಳ ಮೇಲೂ ಹಲ್ಲೆ ನಡೆಸಲು ಮುಂದಾಗಿದ್ದು, ಇಬ್ಬರು ಮಕ್ಕಳು ಬದುಕುಳಿದಿದ್ದಾರೆ.
ನಿಶಾ ಅವರ ಪತಿ ಅಜಯ್ ಸಿಂಘಾಲ್ ಶಸ್ತ್ರಚಿಕಿತ್ಸಕರಾಗಿದ್ದು, ತನ್ನ ಪತ್ನಿಯ ಮೇಲೆ ದಾಳಿ ನಡೆದ ಸುದ್ದಿ ಕೇಳಿ ಆಸ್ಪತ್ರೆಯಿಂದ ಮನೆಗೆ ಧಾವಿಸಿ ಬಂದು ನಿಶಾರನ್ನು ಆಸ್ಪತ್ರೆಗೆ ಕರೆದೊಯ್ದರು.ಅಲ್ಲಿ ನಿಶಾ ಅವರು ತೀವ್ರ ಗಾಯದಿಂದಾಗಿ ಮೃತಪಟ್ಟಿದ್ದಾರೆ.


ಸಿಸಿಟಿವಿ ದೃಶ್ಯಾವಳಿಗಳಿಂದ ಆರೋಪಿ ಶುಭಮ್ ಪಾಠಕ್ನ ಗುರುತು ಪತ್ತೆ ಹಚ್ಚಲಾಗಿದ್ದು, ಇಂದು ಬೆಳಗ್ಗೆ ಆತನನ್ನು ಬಂಧಿಸಲಾಗಿದೆ.
ಕೇಬಲ್ ಟಿವಿ ತಂತ್ರಜ್ಞನಂತೆ ನಟಿಸುವ ಮೂಲಕ ಸಿಂಘಾಲ್ ಮನೆ ಪ್ರವೇಶಿಸಿದ್ದ ಆರೋಪಿ ದರೋಡೆಗೆ ಹೊಂಚುಹಾಕಿದ್ದ ನೆಂದು ಪೊಲೀಸರು ತಿಳಿಸಿದ್ದಾರೆ.
A 38-year-old dentist was murdered Friday afternoon at her home in Uttar Pradesh's Agra by a man who gained entry to the house on the pretext of recharging the set top box.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm