ಬ್ರೇಕಿಂಗ್ ನ್ಯೂಸ್
06-08-20 06:02 pm Headline Karnataka News Network ಕ್ರೈಂ
ನವದೆಹಲಿ: ಮನೆಗೆ ನುಗ್ಗಿ 12 ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಕತ್ತರಿಯಿಂದ ಹಲ್ಲೆ ನಡೆಸಿರುವ ಘಟನೆ ದೆಹಲಿಯ ಪಶ್ವಿಮ ವಿಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು-ಬದುಕಿನ ಮಧ್ಯೆ ಸಂತ್ರಸ್ತೆ ಹೋರಾಟ ನಡೆಸುತ್ತಿದ್ದಾಳೆ.
ನವದೆಹಲಿ: ಪೊಲೀಸರು ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಬಾಲಕಿ ತಂದೆ- ತಾಯಿ ಮತ್ತು ಅಕ್ಕನ ಜೊತೆ ವಾಸವಾಗಿದ್ದಳು. ಕುಟುಂಬದ ಎಲ್ಲ ಸದಸ್ಯರು ಒಂದೇ ಕೋಣೆಯಲ್ಲಿ ವಾಸವಾಗಿ, ಸಮೀಪದ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಬಾಲಕಿಯನ್ನು ಮನೆಯಲ್ಲಿ ಬಿಟ್ಟು ಮೂವರು ಕೆಲಸಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಬಾಲಕಿಯ ವಾಸವಾಗಿದ್ದ ಕಟ್ಟಡದಲ್ಲಿ ಹಲವು ಕೋಣೆಗಳಿದ್ದು, ಅಲ್ಲಿಯ ಜನ ವಾಸವಾಗಿದ್ದಾರೆ.
ಮನೆಯಲ್ಲಿ ಯಾರು ಇಲ್ಲದ ವಿಷಯ ತಿಳಿದ ಪರಿಚಯಸ್ಥರೇ ಈ ಕೃತ್ಯ ಎಸಗಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಕಟ್ಟಡದಲ್ಲಿ ವಾಸವಾಗಿರುವ ಎಲ್ಲರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ. ಕಟ್ಟಡದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನ ವಶಪಡಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಕರಣವನ್ನು ಗಂಭೀರವಾಗಿರುವ ಪರಿಗಣಿಸಿರುವ ದೆಹಲಿ ಮಹಿಳಾ ಆಯೋಗ ಎಫ್ಐಆರ್ ಪ್ರತಿಯನ್ನು ಆಗಸ್ಟ್ 8ರೊಳಗೆ ಸಲ್ಲಿಸುವಂತೆ ಪಶ್ಚಿಮ ವಿಹಾರ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗೆ ನೋಟಿಸ್ ನೀಡಿದೆ. ಈ ಕುರಿತಿ ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿ, ಮಂಗಳವಾರ ಸಂಜೆ ಸುಮಾರು 5.30ಕ್ಕೆ ನಮಗೆ ವಿಷಯ ತಿಳಿಯಿತು. ಸಂತ್ತಸ್ರೆ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಹೊರ ಬರೋದನ್ನ ಗಮನಿಸಿದ ನೆರೆಹೊರೆಯವರು ನಮಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm