ಬ್ರೇಕಿಂಗ್ ನ್ಯೂಸ್
06-08-20 06:02 pm Headline Karnataka News Network ಕ್ರೈಂ
ನವದೆಹಲಿ: ಮನೆಗೆ ನುಗ್ಗಿ 12 ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಕತ್ತರಿಯಿಂದ ಹಲ್ಲೆ ನಡೆಸಿರುವ ಘಟನೆ ದೆಹಲಿಯ ಪಶ್ವಿಮ ವಿಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು-ಬದುಕಿನ ಮಧ್ಯೆ ಸಂತ್ರಸ್ತೆ ಹೋರಾಟ ನಡೆಸುತ್ತಿದ್ದಾಳೆ.
ನವದೆಹಲಿ: ಪೊಲೀಸರು ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಬಾಲಕಿ ತಂದೆ- ತಾಯಿ ಮತ್ತು ಅಕ್ಕನ ಜೊತೆ ವಾಸವಾಗಿದ್ದಳು. ಕುಟುಂಬದ ಎಲ್ಲ ಸದಸ್ಯರು ಒಂದೇ ಕೋಣೆಯಲ್ಲಿ ವಾಸವಾಗಿ, ಸಮೀಪದ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಬಾಲಕಿಯನ್ನು ಮನೆಯಲ್ಲಿ ಬಿಟ್ಟು ಮೂವರು ಕೆಲಸಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಬಾಲಕಿಯ ವಾಸವಾಗಿದ್ದ ಕಟ್ಟಡದಲ್ಲಿ ಹಲವು ಕೋಣೆಗಳಿದ್ದು, ಅಲ್ಲಿಯ ಜನ ವಾಸವಾಗಿದ್ದಾರೆ.
ಮನೆಯಲ್ಲಿ ಯಾರು ಇಲ್ಲದ ವಿಷಯ ತಿಳಿದ ಪರಿಚಯಸ್ಥರೇ ಈ ಕೃತ್ಯ ಎಸಗಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಕಟ್ಟಡದಲ್ಲಿ ವಾಸವಾಗಿರುವ ಎಲ್ಲರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ. ಕಟ್ಟಡದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನ ವಶಪಡಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಕರಣವನ್ನು ಗಂಭೀರವಾಗಿರುವ ಪರಿಗಣಿಸಿರುವ ದೆಹಲಿ ಮಹಿಳಾ ಆಯೋಗ ಎಫ್ಐಆರ್ ಪ್ರತಿಯನ್ನು ಆಗಸ್ಟ್ 8ರೊಳಗೆ ಸಲ್ಲಿಸುವಂತೆ ಪಶ್ಚಿಮ ವಿಹಾರ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗೆ ನೋಟಿಸ್ ನೀಡಿದೆ. ಈ ಕುರಿತಿ ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿ, ಮಂಗಳವಾರ ಸಂಜೆ ಸುಮಾರು 5.30ಕ್ಕೆ ನಮಗೆ ವಿಷಯ ತಿಳಿಯಿತು. ಸಂತ್ತಸ್ರೆ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಹೊರ ಬರೋದನ್ನ ಗಮನಿಸಿದ ನೆರೆಹೊರೆಯವರು ನಮಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm