ಬ್ರೇಕಿಂಗ್ ನ್ಯೂಸ್
21-01-24 07:12 pm Udupi Correspondent ಕ್ರೈಂ
ಉಡುಪಿ, ಜ.21: ಇಲೆಕ್ಟ್ರಿಕ್ ಸ್ಕೂಟರ್ ಬುಕ್ ಮಾಡಿದ್ದರೂ ಡೆಲಿವರಿ ಆಗಿಲ್ಲ ಎಂದು ಕಂಪೆನಿಯ ವಿರುದ್ಧ ಆನ್ಲೈನ್ ದೂರು ನೀಡಲು ಹೋದ ವ್ಯಕ್ತಿಯೊಬ್ಬರು ತನ್ನ ಬ್ಯಾಂಕ್ ಖಾತೆಯಿಂದಲೇ ಲಕ್ಷಾಂತರ ರೂಪಾಯಿ ಹಣ ಕಳಕೊಂಡ ಪ್ರಸಂಗ ನಡೆದಿದೆ.
ಉಡುಪಿ ಸಂತೆಕಟ್ಟೆಯ ರವಿರಾಜ್ ಎಂಬವರು ಇಲೆಕ್ಟ್ರಿಕ್ ವಾಹನ ಖರೀದಿಸಲು ಬುಕ್ಕಿಂಗ್ ಮಾಡಿಸಿದ್ದರು. ಆದರೆ ಸ್ಕೂಟರ್ ಪೂರೈಕೆಯಾಗದ ಸಿಟ್ಟಿನಲ್ಲಿ ಕಂಪೆನಿಯ ವಿರುದ್ಧ ದೂರು ನೀಡಲು ಜ.15ರಂದು ಗೂಗಲ್ ಸರ್ಚ್ ಮಾಡಿದ್ದರು. ಅದರಲ್ಲಿ ವೆಬ್ಸೈಟ್ ಬಗ್ಗೆ ಮಾಹಿತಿ ಬಂದಿದ್ದರಿಂದ ಅದನ್ನು ಅನುಸರಿಸಿದ್ದರು.
ಅಲ್ಲಿ ವಿಷಯ ನಮೂದಿಸಿದ ಕೆಲವೇ ಕ್ಷಣಗಳಲ್ಲಿ ಮೆಸೇಜ್ ಬಂದಿತ್ತು. ನಿಮ್ಮ ದೂರನ್ನು ಸ್ವೀಕರಿಸಲಾಗಿದೆ. ವಾಟ್ಸ್ ಆ್ಯಪ್ನಲ್ಲಿ ಕಳುಹಿಸಿರುವ ಲಿಂಕ್ಗೆ ಮಾಹಿತಿಗಳನ್ನು ನಮೂದಿಸಿ ಎಂದು ಕರೆ ಮಾಡಿದ ವ್ಯಕ್ತಿ ತಿಳಿಸಿದ್ದರು. ಅದರಂತೆ ರವಿರಾಜ್ ತಾನು ಬುಕ್ಕಿಂಗ್ ಸಂದರ್ಭದಲ್ಲಿ ನೀಡಿದ್ದ ಹಣಕಾಸು ಸೇರಿದಂತೆ ಬ್ಯಾಂಕ್ ಮಾಹಿತಿ ಹಾಗೂ ಯುಪಿಐ ಸಂಖ್ಯೆಯನ್ನು ನಮೂದಿಸಿದ್ದರು. ಬಳಿಕ ಅವರ ಗಮನಕ್ಕೆ ಬರದಂತೆ ಬ್ಯಾಂಕ್ ಖಾತೆಯಿಂದ ಜ.20ರಂದು ಹಂತ ಹಂತವಾಗಿ 1,99,000 ರೂ. ಕಡಿತಗೊಂಡಿತ್ತು. ಅತ್ತ ಸ್ಕೂಟರ್ ಕೂಡ ಇಲ್ಲ, ಇತ್ತ ಬ್ಯಾಂಕ್ನಲ್ಲಿದ್ದ ಹಣವೂ ಇಲ್ಲ ಎಂಬ ಸ್ಥಿತಿ ಅವರದ್ದಾಗಿದೆ. ಈ ಬಗ್ಗೆ ಉಡುಪಿ ಸೆನ್ ಠಾಣೆಯಲ್ಲಿ ರವಿರಾಜ್ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
A man, who had gone to lodge an online complaint against an electric scooter for not being delivered despite booking it, lost lakhs of rupees from his bank account.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm