ಬ್ರೇಕಿಂಗ್ ನ್ಯೂಸ್
21-01-24 07:12 pm Udupi Correspondent ಕ್ರೈಂ
ಉಡುಪಿ, ಜ.21: ಇಲೆಕ್ಟ್ರಿಕ್ ಸ್ಕೂಟರ್ ಬುಕ್ ಮಾಡಿದ್ದರೂ ಡೆಲಿವರಿ ಆಗಿಲ್ಲ ಎಂದು ಕಂಪೆನಿಯ ವಿರುದ್ಧ ಆನ್ಲೈನ್ ದೂರು ನೀಡಲು ಹೋದ ವ್ಯಕ್ತಿಯೊಬ್ಬರು ತನ್ನ ಬ್ಯಾಂಕ್ ಖಾತೆಯಿಂದಲೇ ಲಕ್ಷಾಂತರ ರೂಪಾಯಿ ಹಣ ಕಳಕೊಂಡ ಪ್ರಸಂಗ ನಡೆದಿದೆ.
ಉಡುಪಿ ಸಂತೆಕಟ್ಟೆಯ ರವಿರಾಜ್ ಎಂಬವರು ಇಲೆಕ್ಟ್ರಿಕ್ ವಾಹನ ಖರೀದಿಸಲು ಬುಕ್ಕಿಂಗ್ ಮಾಡಿಸಿದ್ದರು. ಆದರೆ ಸ್ಕೂಟರ್ ಪೂರೈಕೆಯಾಗದ ಸಿಟ್ಟಿನಲ್ಲಿ ಕಂಪೆನಿಯ ವಿರುದ್ಧ ದೂರು ನೀಡಲು ಜ.15ರಂದು ಗೂಗಲ್ ಸರ್ಚ್ ಮಾಡಿದ್ದರು. ಅದರಲ್ಲಿ ವೆಬ್ಸೈಟ್ ಬಗ್ಗೆ ಮಾಹಿತಿ ಬಂದಿದ್ದರಿಂದ ಅದನ್ನು ಅನುಸರಿಸಿದ್ದರು.
ಅಲ್ಲಿ ವಿಷಯ ನಮೂದಿಸಿದ ಕೆಲವೇ ಕ್ಷಣಗಳಲ್ಲಿ ಮೆಸೇಜ್ ಬಂದಿತ್ತು. ನಿಮ್ಮ ದೂರನ್ನು ಸ್ವೀಕರಿಸಲಾಗಿದೆ. ವಾಟ್ಸ್ ಆ್ಯಪ್ನಲ್ಲಿ ಕಳುಹಿಸಿರುವ ಲಿಂಕ್ಗೆ ಮಾಹಿತಿಗಳನ್ನು ನಮೂದಿಸಿ ಎಂದು ಕರೆ ಮಾಡಿದ ವ್ಯಕ್ತಿ ತಿಳಿಸಿದ್ದರು. ಅದರಂತೆ ರವಿರಾಜ್ ತಾನು ಬುಕ್ಕಿಂಗ್ ಸಂದರ್ಭದಲ್ಲಿ ನೀಡಿದ್ದ ಹಣಕಾಸು ಸೇರಿದಂತೆ ಬ್ಯಾಂಕ್ ಮಾಹಿತಿ ಹಾಗೂ ಯುಪಿಐ ಸಂಖ್ಯೆಯನ್ನು ನಮೂದಿಸಿದ್ದರು. ಬಳಿಕ ಅವರ ಗಮನಕ್ಕೆ ಬರದಂತೆ ಬ್ಯಾಂಕ್ ಖಾತೆಯಿಂದ ಜ.20ರಂದು ಹಂತ ಹಂತವಾಗಿ 1,99,000 ರೂ. ಕಡಿತಗೊಂಡಿತ್ತು. ಅತ್ತ ಸ್ಕೂಟರ್ ಕೂಡ ಇಲ್ಲ, ಇತ್ತ ಬ್ಯಾಂಕ್ನಲ್ಲಿದ್ದ ಹಣವೂ ಇಲ್ಲ ಎಂಬ ಸ್ಥಿತಿ ಅವರದ್ದಾಗಿದೆ. ಈ ಬಗ್ಗೆ ಉಡುಪಿ ಸೆನ್ ಠಾಣೆಯಲ್ಲಿ ರವಿರಾಜ್ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
A man, who had gone to lodge an online complaint against an electric scooter for not being delivered despite booking it, lost lakhs of rupees from his bank account.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm