ಬ್ರೇಕಿಂಗ್ ನ್ಯೂಸ್
21-01-24 07:12 pm Udupi Correspondent ಕ್ರೈಂ
ಉಡುಪಿ, ಜ.21: ಇಲೆಕ್ಟ್ರಿಕ್ ಸ್ಕೂಟರ್ ಬುಕ್ ಮಾಡಿದ್ದರೂ ಡೆಲಿವರಿ ಆಗಿಲ್ಲ ಎಂದು ಕಂಪೆನಿಯ ವಿರುದ್ಧ ಆನ್ಲೈನ್ ದೂರು ನೀಡಲು ಹೋದ ವ್ಯಕ್ತಿಯೊಬ್ಬರು ತನ್ನ ಬ್ಯಾಂಕ್ ಖಾತೆಯಿಂದಲೇ ಲಕ್ಷಾಂತರ ರೂಪಾಯಿ ಹಣ ಕಳಕೊಂಡ ಪ್ರಸಂಗ ನಡೆದಿದೆ.
ಉಡುಪಿ ಸಂತೆಕಟ್ಟೆಯ ರವಿರಾಜ್ ಎಂಬವರು ಇಲೆಕ್ಟ್ರಿಕ್ ವಾಹನ ಖರೀದಿಸಲು ಬುಕ್ಕಿಂಗ್ ಮಾಡಿಸಿದ್ದರು. ಆದರೆ ಸ್ಕೂಟರ್ ಪೂರೈಕೆಯಾಗದ ಸಿಟ್ಟಿನಲ್ಲಿ ಕಂಪೆನಿಯ ವಿರುದ್ಧ ದೂರು ನೀಡಲು ಜ.15ರಂದು ಗೂಗಲ್ ಸರ್ಚ್ ಮಾಡಿದ್ದರು. ಅದರಲ್ಲಿ ವೆಬ್ಸೈಟ್ ಬಗ್ಗೆ ಮಾಹಿತಿ ಬಂದಿದ್ದರಿಂದ ಅದನ್ನು ಅನುಸರಿಸಿದ್ದರು.
ಅಲ್ಲಿ ವಿಷಯ ನಮೂದಿಸಿದ ಕೆಲವೇ ಕ್ಷಣಗಳಲ್ಲಿ ಮೆಸೇಜ್ ಬಂದಿತ್ತು. ನಿಮ್ಮ ದೂರನ್ನು ಸ್ವೀಕರಿಸಲಾಗಿದೆ. ವಾಟ್ಸ್ ಆ್ಯಪ್ನಲ್ಲಿ ಕಳುಹಿಸಿರುವ ಲಿಂಕ್ಗೆ ಮಾಹಿತಿಗಳನ್ನು ನಮೂದಿಸಿ ಎಂದು ಕರೆ ಮಾಡಿದ ವ್ಯಕ್ತಿ ತಿಳಿಸಿದ್ದರು. ಅದರಂತೆ ರವಿರಾಜ್ ತಾನು ಬುಕ್ಕಿಂಗ್ ಸಂದರ್ಭದಲ್ಲಿ ನೀಡಿದ್ದ ಹಣಕಾಸು ಸೇರಿದಂತೆ ಬ್ಯಾಂಕ್ ಮಾಹಿತಿ ಹಾಗೂ ಯುಪಿಐ ಸಂಖ್ಯೆಯನ್ನು ನಮೂದಿಸಿದ್ದರು. ಬಳಿಕ ಅವರ ಗಮನಕ್ಕೆ ಬರದಂತೆ ಬ್ಯಾಂಕ್ ಖಾತೆಯಿಂದ ಜ.20ರಂದು ಹಂತ ಹಂತವಾಗಿ 1,99,000 ರೂ. ಕಡಿತಗೊಂಡಿತ್ತು. ಅತ್ತ ಸ್ಕೂಟರ್ ಕೂಡ ಇಲ್ಲ, ಇತ್ತ ಬ್ಯಾಂಕ್ನಲ್ಲಿದ್ದ ಹಣವೂ ಇಲ್ಲ ಎಂಬ ಸ್ಥಿತಿ ಅವರದ್ದಾಗಿದೆ. ಈ ಬಗ್ಗೆ ಉಡುಪಿ ಸೆನ್ ಠಾಣೆಯಲ್ಲಿ ರವಿರಾಜ್ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
A man, who had gone to lodge an online complaint against an electric scooter for not being delivered despite booking it, lost lakhs of rupees from his bank account.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm