ಬ್ರೇಕಿಂಗ್ ನ್ಯೂಸ್
22-11-20 11:11 am Mangalore Correspondent ಕ್ರೈಂ
ಮಂಗಳೂರು, ನವೆಂಬರ್ 21 : ಕೊರೊನಾ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಎರಡು ಲಕ್ಷ ರೂ. ಹಣ ಸಿಗುವುದೆಂದು ನಂಬಿಸಿ ಮಹಿಳೆಯ ಕರಿಮಣಿ ಸರ ಮತ್ತು 20 ಸಾವಿರ ನಗದನ್ನು ಲಪಟಾಯಿಸಿದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ.
ಮಹಿಳೆಯೊಬ್ಬರು ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ರೇಷನ್ ಅಂಗಡಿಯ ಬಳಿ ನಿಂತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ವ್ಯಕ್ತಿಯೊಬ್ಬ ತನ್ನನ್ನು ರಾಕೇಶ್ ಎಂದು ಪರಿಚಯಿಸಿದ್ದು ಬ್ಯಾಂಕ್ ಅಧಿಕಾರಿಯೆಂದು ಹೇಳಿಕೊಂಡಿದ್ದಾನೆ. ಕೊರೊನಾ ಕಾರಣದಿಂದ ಸರಕಾರದಿಂದ ಹಣ ಬಂದಿದೆ. ಅದಕ್ಕಾಗಿ ಆಸ್ಪತ್ರೆಗೆ ಹೋಗಿ ಟೆಸ್ಟ್ ಮಾಡಬೇಕು. ಟೆಸ್ಟಿಂಗ್ ಮಾಡಿ ರಿಪೋರ್ಟ್ ನೀಡಲು ವೈದ್ಯರಿಗೆ 20 ಸಾವಿರ ರೂ. ಕೊಡಬೇಕಾಗುತ್ತದೆ ಎಂದು ಹೇಳಿದ್ದಾನೆ. ಮಹಿಳೆಗೆ ನಂಬಿಕೆ ಬರಲು ತೊಕ್ಕೊಟ್ಟಿನಲ್ಲಿ ಆಸ್ಪತ್ರೆಗೂ ಕರೆದೊಯ್ದಿದ್ದಾನೆ. ಆದರೆ, ಆಸ್ಪತ್ರೆಯ ಹೊರಗೆ ನಿಂತು ಇಲ್ಲಿ ಟೆಸ್ಟ್ ಮಾಡಿ ಓಕೆ ಆದರೆ ಎರಡು ಲಕ್ಷ ಸಿಗುತ್ತೆ ಅಂತ ನಂಬಿಸಿದ್ದಾನೆ.
ಕೊನೆಗೆ, ಮಹಿಳೆಯು ತನ್ನಲ್ಲಿರುವ ಕರಿಮಣಿ ಸರವನ್ನು ಒಮ್ಮೆಗೆ ಅಡ ಇಟ್ಟು ಹಣ ತರುವ ಉಪಾಯ ಹೇಳಿದ್ದಾನೆ. ಮಹಿಳೆ ಅದಕ್ಕೆ ಒಪ್ಪಿದ್ದಲ್ಲದೆ, ಸರವನ್ನು ತೆಗೆದು ಯುವಕನ ಕೈಗೆ ಕೊಟ್ಟಿದ್ದಾರೆ. ಈ ವೇಳೆ, ನಿಮ್ಮ ಕುತ್ತಿಗೆ ಖಾಲಿಯಾಗುವುದು ಬೇಡ, ಇದು ತನ್ನ ತಾಯಿಯ ಸರವೆಂದು ಹೇಳಿ ಬೇರೊಂದು ಸರವನ್ನು ಮಹಿಳೆಯ ಕೈಗಿತ್ತಿದ್ದಾನೆ. ಮಹಿಳೆಯ ನಂಬಿಕೆ ಗಳಿಸಲು ನಕಲಿ ಸರವನ್ನು ಕೊಟ್ಟು ಆಕೆಯ ಚಿನ್ನದ ಸರ ಪಡೆದು ಆಸ್ಪತ್ರೆಯ ಒಳ ಹೋದವ ಮತ್ತೆ ಬರಲಿಲ್ಲ. ಅಲ್ಲಿಂದಲೇ ಪರಾರಿಯಾಗಿದ್ದಾನೆ. ಮಹಿಳೆ ಕಾದು ಸುಸ್ತಾಗಿ ಆಸ್ಪತ್ರೆಯ ಸಿಬಂದಿ ಬಳಿ ವಿಚಾರಿಸಿದಾಗ ತಾನು ಮೋಸ ಹೋಗಿದ್ದು ಅರಿವಾಗಿದೆ. ಅಲ್ಲದೆ, ಆತ ನೀಡಿದ್ದು ನಕಲಿ ಚಿನ್ನ ಎನ್ನುವುದು ಗೊತ್ತಾಗಿದೆ. ಮಹಿಳೆ ಬಳಿಕ ಉಳ್ಳಾಲ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಎರಡು ಲಕ್ಷ ರೂ. ಹಣ ಸಿಗುವುದೆಂದು ನಂಬಿಸಿ ಮಹಿಳೆಯ ಕರಿಮಣಿ ಸರ ಮತ್ತು 20 ಸಾವಿರ ನಗದನ್ನು ಲಪಟಾಯಿಸಿದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ.

ಮಹಿಳೆಯೊಬ್ಬರು ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ರೇಷನ್ ಅಂಗಡಿಯ ಬಳಿ ನಿಂತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ವ್ಯಕ್ತಿಯೊಬ್ಬ ತನ್ನನ್ನು ರಾಕೇಶ್ ಎಂದು ಪರಿಚಯಿಸಿದ್ದು ಬ್ಯಾಂಕ್ ಅಧಿಕಾರಿಯೆಂದು ಹೇಳಿಕೊಂಡಿದ್ದಾನೆ. ಕೊರೊನಾ ಕಾರಣದಿಂದ ಸರಕಾರದಿಂದ ಹಣ ಬಂದಿದೆ. ಅದಕ್ಕಾಗಿ ಆಸ್ಪತ್ರೆಗೆ ಹೋಗಿ ಟೆಸ್ಟ್ ಮಾಡಬೇಕು. ಟೆಸ್ಟಿಂಗ್ ಮಾಡಿ ರಿಪೋರ್ಟ್ ನೀಡಲು ವೈದ್ಯರಿಗೆ 20 ಸಾವಿರ ರೂ. ಕೊಡಬೇಕಾಗುತ್ತದೆ ಎಂದು ಹೇಳಿದ್ದಾನೆ. ಮಹಿಳೆಗೆ ನಂಬಿಕೆ ಬರಲು ತೊಕ್ಕೊಟ್ಟಿನಲ್ಲಿ ಆಸ್ಪತ್ರೆಗೂ ಕರೆದೊಯ್ದಿದ್ದಾನೆ. ಆದರೆ, ಆಸ್ಪತ್ರೆಯ ಹೊರಗೆ ನಿಂತು ಇಲ್ಲಿ ಟೆಸ್ಟ್ ಮಾಡಿ ಓಕೆ ಆದರೆ ಎರಡು ಲಕ್ಷ ಸಿಗುತ್ತೆ ಅಂತ ನಂಬಿಸಿದ್ದಾನೆ.
ಕೊನೆಗೆ, ಮಹಿಳೆಯು ತನ್ನಲ್ಲಿರುವ ಕರಿಮಣಿ ಸರವನ್ನು ಒಮ್ಮೆಗೆ ಅಡ ಇಟ್ಟು ಹಣ ತರುವ ಉಪಾಯ ಹೇಳಿದ್ದಾನೆ. ಮಹಿಳೆ ಅದಕ್ಕೆ ಒಪ್ಪಿದ್ದಲ್ಲದೆ, ಸರವನ್ನು ತೆಗೆದು ಯುವಕನ ಕೈಗೆ ಕೊಟ್ಟಿದ್ದಾರೆ. ಈ ವೇಳೆ, ನಿಮ್ಮ ಕುತ್ತಿಗೆ ಖಾಲಿಯಾಗುವುದು ಬೇಡ, ಇದು ತನ್ನ ತಾಯಿಯ ಸರವೆಂದು ಹೇಳಿ ಬೇರೊಂದು ಸರವನ್ನು ಮಹಿಳೆಯ ಕೈಗಿತ್ತಿದ್ದಾನೆ. ಮಹಿಳೆಯ ನಂಬಿಕೆ ಗಳಿಸಲು ನಕಲಿ ಸರವನ್ನು ಕೊಟ್ಟು ಆಕೆಯ ಚಿನ್ನದ ಸರ ಪಡೆದು ಆಸ್ಪತ್ರೆಯ ಒಳ ಹೋದವ ಮತ್ತೆ ಬರಲಿಲ್ಲ. ಅಲ್ಲಿಂದಲೇ ಪರಾರಿಯಾಗಿದ್ದಾನೆ. ಮಹಿಳೆ ಕಾದು ಸುಸ್ತಾಗಿ ಆಸ್ಪತ್ರೆಯ ಸಿಬಂದಿ ಬಳಿ ವಿಚಾರಿಸಿದಾಗ ತಾನು ಮೋಸ ಹೋಗಿದ್ದು ಅರಿವಾಗಿದೆ. ಅಲ್ಲದೆ, ಆತ ನೀಡಿದ್ದು ನಕಲಿ ಚಿನ್ನ ಎನ್ನುವುದು ಗೊತ್ತಾಗಿದೆ. ಮಹಿಳೆ ಬಳಿಕ ಉಳ್ಳಾಲ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
A case was filed at Ullal police station after a woman lost her mangal sutra worth Rs 60,000 and cash Rs 20,000. The woman was duped by a man who assured her that hospitals are providing money for corona.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 09:30 pm
HK News Staffer
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am