ಬ್ರೇಕಿಂಗ್ ನ್ಯೂಸ್
24-01-24 06:18 pm HK News Desk ಕ್ರೈಂ
ಮೈಸೂರು, ಜ 24: ಹೆತ್ತ ತಾಯಿ ಹಾಗೂ ತಂಗಿಯನ್ನು ಕೆರೆಗೆ ತಳ್ಳಿ ಕೊಲೆ ಮಾಡಿರುವ ಘಟನೆ ಹುಣಸೂರು ತಾಲೂಕಿನ ಮರೂರು ಗ್ರಾಮದಲ್ಲಿ ನಡೆದಿದೆ. ಸ್ವಂತ ಮಗನಿಂದಲೇ ಕೃತ್ಯ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಯುವಕನೊಬ್ಬನನ್ನು ಪ್ರೀತಿಸುತ್ತಿದ್ದ ವಿಚಾರವಾಗಿ ತಂಗಿಯೊಂದಿಗೆ ದ್ವೇಷ ಬೆಳೆಸಿಕೊಂಡಿದ್ದ ಅಣ್ಣ ನಿತಿನ್ ಈ ಕೃತ್ಯ ಎಸಗಿದ್ದಾನೆ. ಆರೋಪಿಯು ಮೊದಲು ತಂಗಿಯನ್ನು ಕೆರೆಗೆ ತಳ್ಳಿದ್ದ. ಈ ವೇಳೆ ರಕ್ಷಿಸಲು ಬಂದ ತಾಯಿಯನ್ನೂ ಸಹ ಕೆರೆಗೆ ತಳ್ಳಿದ್ದಾನೆ. ಹಿರಿಕ್ಯಾತನಹಳ್ಳಿಯ ಅನಿತಾ(40) ಹಾಗೂ ಮಗಳು ಧನುಶ್ರೀ(19) ಮೃತರು.

ಹನಗೋಡು ಗ್ರಾಮದ ಬೇರೆ ಯುವಕನೊಂದಿಗಿನ ಪ್ರೀತಿ ವಿಚಾರವಾಗಿ ಅಣ್ಣ-ತಂಗಿ ಮಧ್ಯೆ ವೈಮನಸ್ಸು ಬೆಳೆದಿತ್ತು. ಆಗಾಗ ಇಬ್ಬರ ನಡುವೆ ಗಲಾಟೆ ಕೂಡ ನಡೆಯುತ್ತಿತ್ತು. ನಾವೇ ಹಲವು ಬಾರಿ ಸಮಾಧಾನಪಡಿಸಿದ್ದೆವು. ಮಂಗಳವಾರ ಸಂಜೆ ಹೆಮ್ಮಿಗೆ ಗ್ರಾಮದಲ್ಲಿರುವ ಮಾವನ ಮನೆಗೆ ಹೋಗುವ ಕಾರಣ ನೀಡಿ ತಾಯಿ ಹಾಗೂ ತಂಗಿಯನ್ನು ನಿತಿನ್ ಬೈಕ್ನಲ್ಲಿ ಕರೆದೊಯ್ದು ಈ ಕೃತ್ಯವೆಸಗಿದ್ದಾನೆ ಎಂದು ತಂದೆ ಸತೀಶ್ ಹೇಳಿದ್ದಾರೆ. ಒದ್ದೆ ಬಟ್ಟೆಯಲ್ಲೇ ಮನೆಗೆ ಹಿಂದಿರುಗಿ ಈ ಬಗ್ಗೆ ಮಾಹಿತಿ ನೀಡಿದ್ದಾಗಿ ಸತೀಶ್ ತಿಳಿಸಿದ್ದಾರೆ.
ಘಟನೆ ಬಳಿಕ ಪಶ್ಚಾತ್ತಾಪ ಪಟ್ಟು ತಾಯಿಯನ್ನು ರಕ್ಷಿಸಲು ನಿತಿನ್ ಕೆರೆಗೆ ಹಾರಿದ್ದಾನೆ. ಆದ್ರೆ, ಅಷ್ಟರಲ್ಲಾಗಲೇ ಇಬ್ಬರ ಪ್ರಾಣಪಕ್ಷಿ ಹಾರಿಹೋಗಿದೆ. ಆರೋಪಿ ನಿತಿನ್ನನ್ನು ಹುಣಸೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.
In a shocking incident, a mother and her sister were allegedly pushed into a lake and murdered at Marur village in Hunsur taluk on Jan. 24. The crime was committed by his own son. The accused has been arrested by the police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm