ಬ್ರೇಕಿಂಗ್ ನ್ಯೂಸ್
25-01-24 03:10 pm HK News Desk ಕ್ರೈಂ
ವಿಜಯಪುರ, ಜ 25: ನಗರದ ಪೊಲೀಸ್ ಪೇದೆಯೊಬ್ಬ ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ್ದಾನೆಂದು ಯುವತಿಯೊಬ್ಬಳು ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಜರುಗಿದೆ.
ಪ್ರೀತಿ, ಪ್ರೇಮದ ನಾಟಕವಾಡಿ, ಮದುವೆ ಆಗುವುದಾಗಿ ನಂಬಿಸಿ, ವಿಜಯಪುರ ನಗರದ ಗಾಂಧಿಚೌಕ ಠಾಣೆಯಲ್ಲಿ ಸೇವೆಯಲ್ಲಿರುವ ಪೇದೆಯ ವಿರುದ್ಧವೇ ಯುವತಿ ದೂರು ನೀಡಿದ್ದಾಳೆ.

ಈ ಮಧ್ಯೆ ಪೇದೆ ವಿನಾಯಕ ಕಳೆದ 20 ದಿನಗಳಿಂದ ಸೇವೆಗೆ ಬಾರದೇ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ನನ್ನನ್ನು ಮದುವೆ ಆಗುವುದಾಗಿ ನಂಬಿಸಿ ನನ್ನ ಮೇಲೆ ದೈಹಿಕವಾಗಿ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಮದುವೆ ಮಾಡಿಕೊಳ್ಳದೇ ನನಗೆ ಮೋಸ ಮಾಡಿದ್ದಾನೆ ಎಂದು ಸಂತ್ರಸ್ತ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ
ನಗರದ ಮಹಿಳಾ ಠಾಣೆಗೆ ಸಂತ್ರಸ್ತ ಯುವತಿ ಪೇದೆ ವಿನಾಯಕ ಟಕ್ಕಳಕಿ ವಿರುದ್ಧ ದೂರು ನೀಡಿದ್ದಾಳೆ.
ಯಾವಾಗ ಯುವತಿ ತನ್ನನ್ನ ಮದುವೆಯಾಗಬೇಕೆಂದು ದುಂಬಾಲು ಬಿದ್ದಳೋ ಆಗಿನಿಂದ ಕಾನ್ಸ್ಟೇಬಲ್ ವಿನಾಯಕ ಟಕ್ಕಳಕಿ ಸೇವೆಗೆ ಗೈರಾಗಿ ನಾಪತ್ತೆಯಾಗಿದ್ದಾನೆ. ಕಳೆದ 20 ದಿನಗಳಿಂದ ಗಾಂಧಿ ಚೌಕ್ ಪೊಲೀಸ್ ಠಾಣೆಗೆ ಆತ ಸೇವೆಗೆ ಹಾಜರಾಗಿಲ್ಲ. ಯುವತಿ ಮೇಲೆ ಅತ್ಯಾಚಾರ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ವಿನಾಯಕ ಟಕ್ಕಳಕಿ ಪತ್ತೆಗೆ ಬೀಸಿದ್ದಾರೆ.
ಸದ್ಯ ನಾಪತ್ತೆಯಾಗಿರುವ ವಿನಾಯಕ ಟಕ್ಕಳಕಿ ಬಂಧನವಾಗಬೇಕು. ಕಾನೂನಿನ ಪ್ರಕಾರ ಆತನಿಗೆ ಶಿಕ್ಷೆ ಆಗಬೇಕು. ಇಲ್ಲವೇ ನನ್ನ ಜೊತೆ ಆತ ಮದುವೆಯಾಗಬೇಕೆಂದು ಯುವತಿ ಪಟ್ಟು ಹಿಡಿದಿದ್ದಾಳೆ. ಪೊಲೀಸ್ ಕಾನ್ಸ್ಟೇಬಲ್ ವಿನಾಯಕ ಟಕ್ಕಳಕಿಯ ಲವ್, ಸೆಕ್ಸ್, ದೋಖಾ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
Police constable Vinayak alleged of Love sex and cheating of marriage at Vijayapura. A cade has been filed at Women police station. The police constable is said to be Missing since then.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm