ಬ್ರೇಕಿಂಗ್ ನ್ಯೂಸ್
28-01-24 03:23 pm Mangalore Correspondent ಕ್ರೈಂ
ಪುತ್ತೂರು, ಜ.28: ಪುತ್ತೂರು ಕಂಬಳ ನಡೆಯುತ್ತಿದ್ದಾಗ ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ಯುವಕನೊಬ್ಬ ಕಿರುಕುಳ ನೀಡಿದ ಘಟನೆ ನಡೆದಿದ್ದು ಹಿಂದು ಸಂಘಟನೆ ಯುವಕರು ಪುತ್ತೂರು ನಗರ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪುತ್ತೂರು ಕಂಬಳ ವೀಕ್ಷಿಸಲು ತೆರಳುತ್ತಿದ್ದ ಹಿಂದು ಬಾಲಕಿಗೆ ಕಡಬ ಮೂಲದ ಶಾಕೀರ್ ಎಂಬಾತ ಕಿರುಕುಳ ನೀಡಿದ್ದಾನೆ ಎನ್ನಲಾಗುತ್ತಿದ್ದು ಸಂಘಟನೆ ಯುವಕರು ಆಕ್ರೋಶಗೊಂಡು ಠಾಣೆಯ ಮುಂದೆ ಜಮಾಯಿಸಿದ್ದಾರೆ. ಆರೋಪಿ ಶಾರೀಕ್ ನನ್ನ ವಶಕ್ಕೆ ಪಡೆದ ಪೊಲೀಸರು ಠಾಣೆಯಲ್ಲಿ ಇರಿಸಿದ್ದರು. ಆಕ್ರೋಶಿತ ಹಿಂದು ಸಂಘಟನೆ ಕಾರ್ಯಕರ್ತರು ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಹೇಳಿ ಪುತ್ತೂರು ನಗರ ಠಾಣೆ ಮುಂದೆ ಸೇರಿದ್ದಾರೆ.



ಆರೋಪಿ ಶಾರೀಕ್ ನನ್ನ ತಮಗೆ ಒಪ್ಪಿಸುವಂತೆ ಠಾಣೆಯ ಎದುರು ನೂರಾರು ಕಾರ್ಯಕರ್ತರು ಜಮಾಯಿಸಿದ್ದು ಪೊಲೀಸರ ವಿರುದ್ಧ ಘೋಷಣೆ ಕೂಗಿದ್ದಾರೆ. ಸ್ಥಳಕ್ಕಾಗಮಿಸಿದ ಪುತ್ತಿಲ ಪರಿವಾರದ ಮುಖಂಡ ಅರುಣ್ ಪುತ್ತಿಲ, ಯುವಕರನ್ನು ಸಮಾಧಾನ ಪಡಿಸಿದ್ದಾರೆ. ಆರೋಪಿ ಶಾರೀಕ್ ನನ್ನು ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಸೇರಿದ್ದ ಉದ್ರಿಕ್ತ ಕಾರ್ಯಕರ್ತರನ್ನು ಸ್ಥಳದಿಂದ ದೂರ ಹೋಗುವಂತೆ ಸೂಚಿಸಿದ್ದಾರೆ.
Mangalore Sexual harassment by inter faith youth to Hindu girl, Hindu activists gherao police station for arrest at Puttur.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm