ಬ್ರೇಕಿಂಗ್ ನ್ಯೂಸ್
28-01-24 03:23 pm Mangalore Correspondent ಕ್ರೈಂ
ಪುತ್ತೂರು, ಜ.28: ಪುತ್ತೂರು ಕಂಬಳ ನಡೆಯುತ್ತಿದ್ದಾಗ ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ಯುವಕನೊಬ್ಬ ಕಿರುಕುಳ ನೀಡಿದ ಘಟನೆ ನಡೆದಿದ್ದು ಹಿಂದು ಸಂಘಟನೆ ಯುವಕರು ಪುತ್ತೂರು ನಗರ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪುತ್ತೂರು ಕಂಬಳ ವೀಕ್ಷಿಸಲು ತೆರಳುತ್ತಿದ್ದ ಹಿಂದು ಬಾಲಕಿಗೆ ಕಡಬ ಮೂಲದ ಶಾಕೀರ್ ಎಂಬಾತ ಕಿರುಕುಳ ನೀಡಿದ್ದಾನೆ ಎನ್ನಲಾಗುತ್ತಿದ್ದು ಸಂಘಟನೆ ಯುವಕರು ಆಕ್ರೋಶಗೊಂಡು ಠಾಣೆಯ ಮುಂದೆ ಜಮಾಯಿಸಿದ್ದಾರೆ. ಆರೋಪಿ ಶಾರೀಕ್ ನನ್ನ ವಶಕ್ಕೆ ಪಡೆದ ಪೊಲೀಸರು ಠಾಣೆಯಲ್ಲಿ ಇರಿಸಿದ್ದರು. ಆಕ್ರೋಶಿತ ಹಿಂದು ಸಂಘಟನೆ ಕಾರ್ಯಕರ್ತರು ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಹೇಳಿ ಪುತ್ತೂರು ನಗರ ಠಾಣೆ ಮುಂದೆ ಸೇರಿದ್ದಾರೆ.



ಆರೋಪಿ ಶಾರೀಕ್ ನನ್ನ ತಮಗೆ ಒಪ್ಪಿಸುವಂತೆ ಠಾಣೆಯ ಎದುರು ನೂರಾರು ಕಾರ್ಯಕರ್ತರು ಜಮಾಯಿಸಿದ್ದು ಪೊಲೀಸರ ವಿರುದ್ಧ ಘೋಷಣೆ ಕೂಗಿದ್ದಾರೆ. ಸ್ಥಳಕ್ಕಾಗಮಿಸಿದ ಪುತ್ತಿಲ ಪರಿವಾರದ ಮುಖಂಡ ಅರುಣ್ ಪುತ್ತಿಲ, ಯುವಕರನ್ನು ಸಮಾಧಾನ ಪಡಿಸಿದ್ದಾರೆ. ಆರೋಪಿ ಶಾರೀಕ್ ನನ್ನು ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಸೇರಿದ್ದ ಉದ್ರಿಕ್ತ ಕಾರ್ಯಕರ್ತರನ್ನು ಸ್ಥಳದಿಂದ ದೂರ ಹೋಗುವಂತೆ ಸೂಚಿಸಿದ್ದಾರೆ.
Mangalore Sexual harassment by inter faith youth to Hindu girl, Hindu activists gherao police station for arrest at Puttur.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm