ಬ್ರೇಕಿಂಗ್ ನ್ಯೂಸ್
29-01-24 07:08 pm HK News Desk ಕ್ರೈಂ
ಲಕ್ನೋ, ಜ.29: ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಬಲವಂತ ಪಡಿಸಿದ್ದಕ್ಕೆ ಸಿಟ್ಟಿನಲ್ಲಿ ಪತ್ನಿಯೇ ಪತಿಯ ಶಿಶ್ನವನ್ನು ಕಚ್ಚಿ ಗಾಯಗೊಳಿಸಿದ ಘಟನೆ ಉತ್ತರ ಪ್ರದೇಶದ ಹಮೀರ್ಪುರ ಜಿಲ್ಲೆಯಲ್ಲಿ ನಡೆದಿದೆ.
ರಕ್ತ ಹರಿದು ತೀವ್ರ ಗಾಯಗೊಂಡಿದ್ದ 34 ವರ್ಷದ ರಾಮು ನಿಶಾದ್ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜನವರಿ 28ರ ಭಾನುವಾರ ಘಟನೆ ನಡೆದಿದ್ದು ರಾಮು ನಿಶಾದ್ ತನ್ನ ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಿದ್ದ. ಇದಕ್ಕೆ ಪತ್ನಿ ಒಪ್ಪದೇ ಇದ್ದು ಇಬ್ಬರ ನಡುವೆ ಜಗಳ ಆಗಿತ್ತು. ಸಿಟ್ಟಿನಲ್ಲಿದ್ದ ಪತ್ನಿ ಪತಿಯ ಖಾಸಗಿ ಅಂಗವನ್ನು ಹಲ್ಲಿನಿಂದ ಕಚ್ಚಿದ್ದಾಳೆ. ಶಿಶ್ನದಿಂದ ರಕ್ತ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಪತಿ ಬೇಡಿಕೆ ಇಟ್ಟಿದ್ದಕ್ಕೆ ಬೇಸರಗೊಂಡು ಹೀಗೆ ಮಾಡಿರುವುದಾಗಿ ಪತ್ನಿ ಪೊಲೀಸರಿಗೆ ತಿಳಿಸಿದ್ದಾಳೆ. ಮಹಿಳೆ ವಿರುದ್ಧ ಸೆಕ್ಷನ್ 326 ರ ಅಡಿಯಲ್ಲಿ ಉದ್ದೇಶಪೂರ್ವಕ ತೀವ್ರ ಗಾಯವನ್ನು ಉಂಟುಮಾಡಿದ ಮತ್ತು ಸೆಕ್ಷನ್ 506 ರ ಅಡಿಯಲ್ಲಿ ಜೀವಕ್ಕೆ ಅಪಾಯ ಉಂಟು ಮಾಡಬಲ್ಲ ರೀತಿ ವರ್ತಿಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ.
A woman in Uttar Pradesh's Hamirpur district allegedly bit her husband's private parts, causing injuries, as she was reportedly fed up with his insistence on unnatural sex. The 34-year-old husband, Ramu Nishad, was hospitalised following the incident and is said to be in a serious condition.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm