ಬ್ರೇಕಿಂಗ್ ನ್ಯೂಸ್
30-01-24 12:12 pm HK News Desk ಕ್ರೈಂ
ವಾಷಿಂಗ್ಟನ್, ಜ 30: ಆತ ಅಮೆರಿಕದಲ್ಲಿ ಎಂಬಿಎ ಕಲಿಯುತ್ತಿದ್ದ ಭಾರತೀಯ ವಿದ್ಯಾರ್ಥಿ, ವಿದ್ಯೆಯ ಜೊತೆ ಕೆಲಸವನ್ನೂ ಮಾಡುತ್ತಿದ್ದ ಈ ವೇಳೆ ಅಲ್ಲಿ ಓರ್ವ ಭಿಕಾರಿಗೆ ಊಟ ನೀಡುವ ಮೂಲಕ ಸಹಾಯವನ್ನೂ ಮಾಡುತ್ತಿದ್ದ, ಆದರೆ ಇದೇ ಭಿಕಾರಿಯಿಂದ ಭಾರತೀಯ ವಿದ್ಯಾರ್ಥಿಯ ಭೀಕರ ಹತ್ಯೆ ನಡೆದಿದೆ.
ವಿವೇಕ್ ಸೈನಿ (25) ಎಂಬ ಭಾರತೀಯ ವಿದ್ಯಾರ್ಥಿ ಅಮೆರಿಕದ ಜಾರ್ಜಿಯಾದಲ್ಲಿ ಎಂಬಿಎ ಕಲಿಯುತ್ತಿದ್ದ ಈತ ಬಿಡುವಿನ ವೇಳೆ ಅಲ್ಲೇ ಇರುವ ಅಂಗಡಿಯೊಂದರಲ್ಲಿ ಕೆಲಸಕ್ಕೆ ಮಾಡುತ್ತಿದ್ದ ಅದೇ ಸಮಯದಲ್ಲಿ ಮನೆ ಮಠ ಇಲ್ಲದ ಭಿಕಾರಿಯೊಬ್ಬ ಊಟ ಕೇಳಿಕೊಂಡು ಬರುತ್ತಿದ್ದ ಇದನ್ನು ಕಂಡ ವಿವೇಕ್ ಸೈನಿ ಬಡಪಾಯಿ ವ್ಯಕ್ತಿಗೆ ದಿನಾಲೂ ತಿನ್ನಲು ಆಹಾರ ಉಚಿತವಾಗಿ ನೀಡುತ್ತಿದ್ದ ಭಿಕಾರಿ ಯಾವತ್ತೂ ಮಾದಕ ವ್ಯಸನಿ ಎಂಬುದು ವಿವೇಕ್ ಸೈನಿಗೆ ಗೊತ್ತಾಯಿತೋ ಅಲ್ಲಿಗೆ ಆತನಿಗೆ ಆಹಾರ ನೀಡುವುದನ್ನು ಬಿಟ್ಟುಬಿಟ್ಟಿದ್ದಾನೆ ಇದರಿಂದ ಕೋಪಗೊಂಡ ವ್ಯಕ್ತಿ ಈತನ ಹತ್ಯೆಗೆ ಸಂಚು ರೂಪಿಸಿದ್ದ ಒಂದು ದಿನ ನೇರವಾಗಿ ವಿವೇಕ್ ಸೈನಿ ಇರುವ ಅಂಗಡಿಗೆ ಪ್ರವೇಶಿಸಿದ ವ್ಯಕ್ತಿ ವಿವೇಕ್ ಸೈನಿ ತಲೆಗೆ ಸುತ್ತಿಗೆಯಿಂದ ದಾಳಿ ನಡೆಸಿದ್ದಾನೆ.

ಒಂದಲ್ಲ ಎರಡಲ್ಲ ಬರೋಬ್ಬರಿ ಐವತ್ತು ಭಾರಿ ವಿವೇಕ್ ಸೈನಿ ತಲೆ, ಮುಖಕ್ಕೆ ಹೊಡೆದು ಹತ್ಯೆ ನಡೆಸಿದ್ದಾನೆ ಕೂಡಲೇ ಅಂಗಡಿಯಲ್ಲಿದ್ದ ಇತರ ಗ್ರಾಹಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಕಾರ್ಯಪ್ರವೃತ್ತರಾದ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಮೃತ ವಿವೇಕ್ ಸೈನಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಆರೋಪಿಯನ್ನು ಜೂಲಿಯನ್ ಎಂದು ಗುರುತಿಸಲಾಗಿದ್ದು ಸದ್ಯ ಪೋಲೀಸರ ವಶದಲ್ಲಿದ್ದಾನೆ.
ವಿವೇಕ್ ಸೈನಿಗೆ ರಜೆ ಇದ್ದ ಕಾರಣ ಇದೆ ಜನವರಿ 26 ರಂದು ಭಾರತಕ್ಕೆ ಬರಬೇಕಿತ್ತು ಆದರೆ ಇದರ ನಡುವೆ ಹತ್ಯೆ ನಡೆದಿರುವುದು ಕುಟುಂಬದಲ್ಲಿ ಆಘಾತ ಮನೆಮಾಡಿದೆ. ಮೃತದೇಹವನ್ನು ಭಾರತಕ್ಕೆ ತರುವಂತೆ ವ್ಯವಸ್ಥೆ ನಡೆಸಲಾಗುತ್ತಿದೆ.
He had shown kindness to a homeless man. The day he stopped helping him, he killed him brutally. The horror story is from the US and the victim was an Indian student. Vivek Saini, an MBA student in Georgia's Lithonia, was a part-time clerk at a convenience store that sheltered Julian Faulkner - a homeless drug-addict. Mr Saini had helped the man by giving him chips, water and even a jacket for warmth.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm