ಬ್ರೇಕಿಂಗ್ ನ್ಯೂಸ್
30-01-24 12:49 pm Bangalore Correspondent ಕ್ರೈಂ
ಬೆಂಗಳೂರು, ಜ 30: ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷ-ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಸಂಧ್ಯಾ ಪವಿತ್ರಾ ನಾಗರಾಜ್ ಎಂಬವರ ವಿರುದ್ಧ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಆರೋಪಿ ಸಂಧ್ಯಾ ಅವರು ಫೇಸ್ ಬುಕ್ನಲ್ಲಿ ಪರಿಚಯ ಮಾಡಿಕೊಂಡು, ತಾನು ಕಾಂಗ್ರೆಸ್ ಪಕ್ಷದ ಯುವ ನಾಯಕಿ ಎಂದು ಹೇಳಿಕೊಂಡು ಕೆಲಸ ಕೊಡಿಸುವುದಾಗಿ ಭರವಸೆ ನೀಡಿ ಲಕ್ಷ ಲಕ್ಷ ಹಣ ಪಡೆದುಕೊಂಡು ಮೋಸ ಮಾಡಿದ್ದಾರೆ ಎಂದು ವೀಣಾ ಎಂಬ ಯುವತಿ ದೂರು ದಾಖಲು ಮಾಡಿದ್ದಾರೆ.

ಬೆಂಗಳೂರು ಟು ಯಾದಗಿರಿ ವಂಚನೆ ಜಾಲ ;
ದೂರು ನೀಡಿರುವ ಯುವತಿ ಮಾತ್ರವಲ್ಲದೇ ಇನ್ನು ಹತ್ತಾರು ಜನರಿಗೆ ಕೆಲಸ ಕೊಡಿಸುತ್ತೇನೆ ಎಂದು ಹಣ ಪೀಕಿ ವಂಚನೆ ಮಾಡಿರುವ ಆರೋಪ ಸಂಧ್ಯಾ ವಿರುದ್ಧ ಕೇಳಿ ಬಂದಿದೆ. ಕೇವಲ ಬೆಂಗಳೂರು ಮಾತ್ರವಲ್ಲದೇ ಯಾದಗಿರಿವರೆಗೂ ಸಂಧ್ಯಾ ವಂಚನೆ ಜಾಲ ಹರಡಿದೆ ಎಂಬ ಆರೋಪ ಎದುರಾಗಿದೆ.
ಎಂಎಸ್ ಬಿಲ್ಡಿಂಗ್ನಲ್ಲಿ ಕೆಲಸ ಕೊಡಿಸೋದಾಗಿ ವಂಚನೆ
ಬೆಂಗಳೂರಿನ ಮಹಿಳೆ ಮತ್ತು ಯಾದಗಿರಿಯ ಯುವಕನಿಗೂ ಯುವ ಕಾಂಗ್ರೆಸ್ ಎಂದು ಹೇಳಿ ಕೊಂಡು ಲಕ್ಷಾಂತರ ಹಣ ಪಡೆದು ವಂಚನೆ ಮಾಡಿದ್ದರಂತೆ. ಈ ಸಂಬಂಧ ಬೆಂಗಳೂರಿನ ವೀಣಾ ಅವರು ಜ್ಞಾನ ಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 2021ರಲ್ಲಿ ಎಂ.ಎಸ್ ಬಿಲ್ಡಿಂಗ್ ನಲ್ಲಿ ಕೆಲಸ ಕೊಡಿಸುವುದಾಗಿ 20 ಲಕ್ಷ ರೂಪಾಯಿಗಳನ್ನು ಆರೋಪಿ ಸಂಧ್ಯಾ ಪಡೆದುಕೊಂಡಿದ್ದರಂತೆ. ಆದರೆ 3 ವರ್ಷ ಆದರೂ ಕೆಲಸ ಕೊಡಿಸಲಿಲ್ಲ, ಹಣವನ್ನೂ ವಾಪಸ್ ನೀಡಿಲ್ಲ ಎಂದು ವೀಣಾ ಆರೋಪಿಸಿದ್ದಾರೆ.
ಯಾದಗಿರಿ ಯುವಕನಿಂದ ವಿಡಿಯೋ
ಇನ್ನೂ, ಯಾದಗಿರಿಗೆ ಸೇರಿದ ಯುವಕ ಚಂದ್ರ ಎಂಬಾತನಿಗೆ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಹಣ ಪಡೆದು ಆರೋಪಿ ಸಂಧ್ಯಾ ವಂಚನೆ ಮಾಡಿದ್ದರಂತೆ. ಸದ್ಯ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಚಂದು, ತನ್ನ ಹಣ ತನಗೆ ವಾಪಸ್ ನೀಡಿ ಎಂದು ವಿಡಿಯೋ ಮಾಡಿ ಗೋಳಿಟ್ಟಿದ್ದಾರೆ. ಮನೆಯಲ್ಲಿ ಕಷ್ಟ ಇದ್ದು, ಅನಾರೋಗ್ಯ ಪೀಡಿತನಾಗಿ ಆಸ್ಪತ್ರೆ ಖರ್ಚಿಗೆ ಹಣ ಬೇಕಿದೆ ಎಂದು ಯುವಕ ಚಂದು ವಿಡಿಯೋದಲ್ಲಿ ಅಂಗಲಾಚುತ್ತಿರುವುದನ್ನು ಕಾಣಬಹುದಾಗಿದೆ.
Congress member Sandhya Pavithra Nagaraj cheats many by Promising them of job offers by showing her pictures with cm Siddaramaiah and Dk Shivakumar. A case has been filed aginst her in Bangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm