ಬ್ರೇಕಿಂಗ್ ನ್ಯೂಸ್
01-02-24 09:35 pm Bangalore Correspondent ಕ್ರೈಂ
ಬೆಂಗಳೂರು, ಫೆ 01: ಸ್ವಂತ ಅಕ್ಕನ ಆಭರಣಗಳನ್ನೇ ಕದ್ದು ತಂಗಿಯೊಬ್ಬಳು ಕದ್ದು ಜೈಲು ಸೇರಿದ ಪ್ರಕರಣವೊಂದು ನಗರದಲ್ಲಿ ವರದಿಯಾಗಿದೆ.
ಅಕ್ಕನ ಜೊತೆ ರೈಲಿನಲ್ಲಿ ಪ್ರಯಾಣ ಮಾಡುವ ವೇಳೆ, ಆಭರಣಗಳ ಮೇಲೆ ಕಣ್ಣು ಹಾಕಿದ್ದ ತಂಗಿ ಕತ್ತಲಲ್ಲಿ ಅಕ್ಕನ ಬ್ಯಾಗ್ನಲ್ಲಿ ಕೈಯಾಡಿಸಿ ಆಭರಣ ಕದ್ದಿದ್ದಾಳೆ. ದಂಡು ರೈಲು ನಿಲ್ದಾಣ ಬರುತ್ತಿದ್ದಂತೆ ಸದ್ದಿಲ್ಲದೇ ಚಿನ್ನಾಭರಣ ದೋಚಿ ಏನೂ ಗೊತ್ತಿಲ್ಲದವಳಂತೆ ಸುಮ್ಮನಿದ್ದಳು. ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ್ದ ಅಕ್ಕ ಲಲಿತಾಗೆ ಚಿನ್ನಾಭರಣ ಕಳುವಾಗಿರುವುದು ತಿಳಿದಿದೆ.
ಆಭರಣ ಕಳವು ಬಗ್ಗೆ ರೈಲ್ವೇ ಪೊಲೀಸರಿಗೆ (Police) ಲಲಿತಾ ದೂರು ನೀಡಿದ್ದಾರೆ. ಪೊಲೀಸರು ಲಲಿತಾಳ ತಂಗಿ ಚಂದ್ರ ಶರ್ಮಾಳ ನಡವಳಿಕೆ ಮೇಲೆ ಅನುಮಾನ ಪಟ್ಟು ವಿಚಾರಣೆ ನಡೆಸಿದಾಗ ಕಳ್ಳತನ ಪ್ರಕರಣ ಬಯಲಾಗಿದೆ. ಬಂಧಿತಳಿಂದ 8.50 ಲಕ್ಷ ರೂ. ಮೌಲ್ಯದ 152 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಆರೋಪಿ ಚಂದ್ರ ಶರ್ಮಾಳನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
In a shocking incident, a woman has been jailed for stealing her own sister's jewellery. While travelling in the train with her elder sister, her sister, who was eyeing the jewellery, ran her hand in her sister's bag in the dark and stole the jewellery. As soon as the troops arrived at the railway station, she quietly stole the gold ornaments and remained silent as if she knew nothing.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm