ಬ್ರೇಕಿಂಗ್ ನ್ಯೂಸ್
23-11-20 11:59 am Bangalore Correspondent ಕ್ರೈಂ
ಬೆಂಗಳೂರು, ನವೆಂಬರ್ 23: ಕೆಎಸ್ ಆರ್ ಪಿ ಪೇದೆ ಹುದ್ದೆ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಬದಲಿಗೆ ಪರೀಕ್ಷೆ ಬರೆಯುತ್ತಿದ್ದ ಪೇದೆ ಸೇರಿ ಇಬ್ಬರನ್ನು ಪಶ್ಚಿಮ ವಿಭಾಗ ಪೊಲೀಸರು ಬಂಧಿಸಿದ್ದಾರೆ.
ಶೃಂಗೇರಿ ಪೊಲೀಸ್ ಠಾಣೆಯ ಪೇದೆ ನಾಗಪ್ಪ ತುಕ್ಕಣ್ಣನವರ್ ಹಾಗೂ ಮಲ್ಲಿಕಾರ್ಜುನ್ ಬಬಲಣ್ಣನವರ್ ಬಂಧನಕ್ಕೊಳಗಾಗಿದ್ದು, ಆರೋಪಿಗಳ ವಿರುದ್ಧ 2 ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಹೇಳಿದ್ದಾರೆ.
ರಾಜ್ಯದಲ್ಲಿ ಕೆಎಸ್ ಆರ್ ಪಿ ಹಾಗೂ ಐಆರ್ ಬಿ ಪೇದೆ ಹುದ್ದೆಗಳಿಗೆ ರವಿವಾರ ಪರೀಕ್ಷೆ ನಡೆಸಲಾಗುತ್ತಿತ್ತು. ಪಶ್ಚಿಮ ವಿಭಾಗದಲ್ಲಿ 8 ಪರೀಕ್ಷಾ ಕೇಂದ್ರಗಳಿದ್ದು, ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನಸಂದ್ರದಲ್ಲಿನ ಜೆಎಸ್ಎಸ್ ಕಾಲೇಜಿನಲ್ಲಿ ಹಾಲಪ್ಪ ನಾರಾಯಣ ಹಲ್ಲೂರು ಎಂಬುವವರ ಬದಲಿಗೆ ಶೃಂಗೇರಿ ಠಾಣೆ ಪೇದೆ ನಾಗಪ್ಪ ತುಕ್ಕಣ್ಣನವರ್ ಪರೀಕ್ಷೆ ಬರೆಯುತ್ತಿದ್ದ.
ಅಲ್ಲದೇ ರಾಜಾಜಿನಗರದ ಎಸ್ ಜೆಆರ್ ಸಿ ಮಹಿಳಾ ಕಾಲೇಜಿನಲ್ಲಿ ಹನುಮಂತ ವಗ್ಗಣ್ಣನವರ್ ಎಂಬುವವರ ಬದಲು ಮಲ್ಲಿಕಾರ್ಜುನ್ ಬಬಲಣ್ಣನವರ್ ಪರೀಕ್ಷೆ ಬರೆಯುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ. ಅಕ್ರಮದ ಬಗ್ಗೆ ಪೊಲೀಸ್ ನೇಮಕಾತಿ ವಿಭಾಗಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Three Persons including police head constable were caught impersonating candidates appearing for a written exam to recruit constables for the Karnataka State Reserve Police (KSRP) and Indian Reserve Battalion (IRB).
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm