ಬ್ರೇಕಿಂಗ್ ನ್ಯೂಸ್
23-11-20 11:59 am Bangalore Correspondent ಕ್ರೈಂ
ಬೆಂಗಳೂರು, ನವೆಂಬರ್ 23: ಕೆಎಸ್ ಆರ್ ಪಿ ಪೇದೆ ಹುದ್ದೆ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಬದಲಿಗೆ ಪರೀಕ್ಷೆ ಬರೆಯುತ್ತಿದ್ದ ಪೇದೆ ಸೇರಿ ಇಬ್ಬರನ್ನು ಪಶ್ಚಿಮ ವಿಭಾಗ ಪೊಲೀಸರು ಬಂಧಿಸಿದ್ದಾರೆ.
ಶೃಂಗೇರಿ ಪೊಲೀಸ್ ಠಾಣೆಯ ಪೇದೆ ನಾಗಪ್ಪ ತುಕ್ಕಣ್ಣನವರ್ ಹಾಗೂ ಮಲ್ಲಿಕಾರ್ಜುನ್ ಬಬಲಣ್ಣನವರ್ ಬಂಧನಕ್ಕೊಳಗಾಗಿದ್ದು, ಆರೋಪಿಗಳ ವಿರುದ್ಧ 2 ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಹೇಳಿದ್ದಾರೆ.
ರಾಜ್ಯದಲ್ಲಿ ಕೆಎಸ್ ಆರ್ ಪಿ ಹಾಗೂ ಐಆರ್ ಬಿ ಪೇದೆ ಹುದ್ದೆಗಳಿಗೆ ರವಿವಾರ ಪರೀಕ್ಷೆ ನಡೆಸಲಾಗುತ್ತಿತ್ತು. ಪಶ್ಚಿಮ ವಿಭಾಗದಲ್ಲಿ 8 ಪರೀಕ್ಷಾ ಕೇಂದ್ರಗಳಿದ್ದು, ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನಸಂದ್ರದಲ್ಲಿನ ಜೆಎಸ್ಎಸ್ ಕಾಲೇಜಿನಲ್ಲಿ ಹಾಲಪ್ಪ ನಾರಾಯಣ ಹಲ್ಲೂರು ಎಂಬುವವರ ಬದಲಿಗೆ ಶೃಂಗೇರಿ ಠಾಣೆ ಪೇದೆ ನಾಗಪ್ಪ ತುಕ್ಕಣ್ಣನವರ್ ಪರೀಕ್ಷೆ ಬರೆಯುತ್ತಿದ್ದ.
ಅಲ್ಲದೇ ರಾಜಾಜಿನಗರದ ಎಸ್ ಜೆಆರ್ ಸಿ ಮಹಿಳಾ ಕಾಲೇಜಿನಲ್ಲಿ ಹನುಮಂತ ವಗ್ಗಣ್ಣನವರ್ ಎಂಬುವವರ ಬದಲು ಮಲ್ಲಿಕಾರ್ಜುನ್ ಬಬಲಣ್ಣನವರ್ ಪರೀಕ್ಷೆ ಬರೆಯುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ. ಅಕ್ರಮದ ಬಗ್ಗೆ ಪೊಲೀಸ್ ನೇಮಕಾತಿ ವಿಭಾಗಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Three Persons including police head constable were caught impersonating candidates appearing for a written exam to recruit constables for the Karnataka State Reserve Police (KSRP) and Indian Reserve Battalion (IRB).
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:04 am
Udupi Correspondent
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm