ಬ್ರೇಕಿಂಗ್ ನ್ಯೂಸ್
23-11-20 11:59 am Bangalore Correspondent ಕ್ರೈಂ
ಬೆಂಗಳೂರು, ನವೆಂಬರ್ 23: ಕೆಎಸ್ ಆರ್ ಪಿ ಪೇದೆ ಹುದ್ದೆ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಬದಲಿಗೆ ಪರೀಕ್ಷೆ ಬರೆಯುತ್ತಿದ್ದ ಪೇದೆ ಸೇರಿ ಇಬ್ಬರನ್ನು ಪಶ್ಚಿಮ ವಿಭಾಗ ಪೊಲೀಸರು ಬಂಧಿಸಿದ್ದಾರೆ.
ಶೃಂಗೇರಿ ಪೊಲೀಸ್ ಠಾಣೆಯ ಪೇದೆ ನಾಗಪ್ಪ ತುಕ್ಕಣ್ಣನವರ್ ಹಾಗೂ ಮಲ್ಲಿಕಾರ್ಜುನ್ ಬಬಲಣ್ಣನವರ್ ಬಂಧನಕ್ಕೊಳಗಾಗಿದ್ದು, ಆರೋಪಿಗಳ ವಿರುದ್ಧ 2 ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಹೇಳಿದ್ದಾರೆ.
ರಾಜ್ಯದಲ್ಲಿ ಕೆಎಸ್ ಆರ್ ಪಿ ಹಾಗೂ ಐಆರ್ ಬಿ ಪೇದೆ ಹುದ್ದೆಗಳಿಗೆ ರವಿವಾರ ಪರೀಕ್ಷೆ ನಡೆಸಲಾಗುತ್ತಿತ್ತು. ಪಶ್ಚಿಮ ವಿಭಾಗದಲ್ಲಿ 8 ಪರೀಕ್ಷಾ ಕೇಂದ್ರಗಳಿದ್ದು, ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನಸಂದ್ರದಲ್ಲಿನ ಜೆಎಸ್ಎಸ್ ಕಾಲೇಜಿನಲ್ಲಿ ಹಾಲಪ್ಪ ನಾರಾಯಣ ಹಲ್ಲೂರು ಎಂಬುವವರ ಬದಲಿಗೆ ಶೃಂಗೇರಿ ಠಾಣೆ ಪೇದೆ ನಾಗಪ್ಪ ತುಕ್ಕಣ್ಣನವರ್ ಪರೀಕ್ಷೆ ಬರೆಯುತ್ತಿದ್ದ.
ಅಲ್ಲದೇ ರಾಜಾಜಿನಗರದ ಎಸ್ ಜೆಆರ್ ಸಿ ಮಹಿಳಾ ಕಾಲೇಜಿನಲ್ಲಿ ಹನುಮಂತ ವಗ್ಗಣ್ಣನವರ್ ಎಂಬುವವರ ಬದಲು ಮಲ್ಲಿಕಾರ್ಜುನ್ ಬಬಲಣ್ಣನವರ್ ಪರೀಕ್ಷೆ ಬರೆಯುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ. ಅಕ್ರಮದ ಬಗ್ಗೆ ಪೊಲೀಸ್ ನೇಮಕಾತಿ ವಿಭಾಗಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Three Persons including police head constable were caught impersonating candidates appearing for a written exam to recruit constables for the Karnataka State Reserve Police (KSRP) and Indian Reserve Battalion (IRB).
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm