ಬ್ರೇಕಿಂಗ್ ನ್ಯೂಸ್
03-02-24 03:30 pm Udupi Correspondent ಕ್ರೈಂ
ಉಡುಪಿ, ಫೆ 03: ಸುಮಾರು ಮೂರು ವರ್ಷಗಳ ಹಿಂದೆ ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಬ್ರಹ್ಮಾವರದ ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೊಪಿಯನ್ನು ಕೊನೆಗೂ ಬಂಧಿಸಲಾಗಿದೆ.
ತಲೆ ಮರೆಸಿಕೊಂಡಿದ್ದ ಧರ್ಮೇಂದ್ರ ಕುಮಾರ್ ಸುಹಾನಿ ಎಂಬ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಲಕ್ನೋದಲ್ಲಿ ಬಂಧಿಸಿದ್ದಾರೆ.
2021ನೇ ಜುಲೈ ತಿಂಗಳಿನಲ್ಲಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಮ್ರಗೋಡುವಿನಲ್ಲಿರುವ ಮಿಲನ ರೆಸಿಡೆನ್ಸಿಯಲ್ಲಿ ವಿಶಾಲ ಗಾಣಿಗ ಅವರ ಕೊಲೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಆಕೆಯ ಗಂಡ ರಾಮಕೃಷ್ಣ, ಸ್ವಾಮಿನಾಥನ್ ನಿಷಾದ್, ರೋಹಿತ್ ರಾಣಾ ಪ್ರತಾಪ್ ಎಂಬವರನ್ನು ಈಗಾಗಲೇ ಬಂಧಿಸಲಾಗಿತ್ತು.

ವಿಶಾಲ ಕೊಲೆ ಪ್ರಕರಣದಲ್ಲಿ ಆಕೆಯ ಗಂಡ ರಾಮಕೃಷ್ಣ ಪ್ರಮುಖ ಆರೋಪಿಯಾಗಿದ್ದಾನೆ. ರಾಮಕೃಷ್ಣನಿಗೂ ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಶಾದ್ನಿಗೂ ಪರಿಚಯ ಮಾಡಿಸಿ ಕೊಲೆಗೆ ಸಹಕರಿಸಿದ ಇನ್ನೋರ್ವ ಆರೋಪಿ ಧರ್ಮೇಂದ್ರ ಕುಮಾರ್
ಈತನಿಗೆ ಬಲೆ ಬೀಸಿದ್ದ ಬ್ರಹ್ಮಾವರ ಠಾಣಾ ಪೊಲೀಸರು ಪಿಎಸ್ಐ ಮಧು ಬಿ. ಇ ಹಾಗೂ ಠಾಣಾ ಸಿಬ್ಬಂದಿಗಳಾದ ಶಾಂತರಾಜ್ ಎಎಸ್ಐ, ಸುರೇಶ ಬಾಬುರವರ ತಂಡವು ದಿನಾಂಕ ಫೆ.02 ರಂದು ಲಕ್ನೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ದಿನಾಂಕ ಫೆ.03 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.
Udupi Vishala Ganiga murder case, another accused arrested at Lucknow airport after three years. Vishala was murdered at Milan residency, Kumragodu, Brahmavar on July 12, 2021. After the murder, the accused was hiding in Maharaj Ganj, Nepal.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm