ಬ್ರೇಕಿಂಗ್ ನ್ಯೂಸ್
03-02-24 03:30 pm Udupi Correspondent ಕ್ರೈಂ
ಉಡುಪಿ, ಫೆ 03: ಸುಮಾರು ಮೂರು ವರ್ಷಗಳ ಹಿಂದೆ ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಬ್ರಹ್ಮಾವರದ ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೊಪಿಯನ್ನು ಕೊನೆಗೂ ಬಂಧಿಸಲಾಗಿದೆ.
ತಲೆ ಮರೆಸಿಕೊಂಡಿದ್ದ ಧರ್ಮೇಂದ್ರ ಕುಮಾರ್ ಸುಹಾನಿ ಎಂಬ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಲಕ್ನೋದಲ್ಲಿ ಬಂಧಿಸಿದ್ದಾರೆ.
2021ನೇ ಜುಲೈ ತಿಂಗಳಿನಲ್ಲಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಮ್ರಗೋಡುವಿನಲ್ಲಿರುವ ಮಿಲನ ರೆಸಿಡೆನ್ಸಿಯಲ್ಲಿ ವಿಶಾಲ ಗಾಣಿಗ ಅವರ ಕೊಲೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಆಕೆಯ ಗಂಡ ರಾಮಕೃಷ್ಣ, ಸ್ವಾಮಿನಾಥನ್ ನಿಷಾದ್, ರೋಹಿತ್ ರಾಣಾ ಪ್ರತಾಪ್ ಎಂಬವರನ್ನು ಈಗಾಗಲೇ ಬಂಧಿಸಲಾಗಿತ್ತು.

ವಿಶಾಲ ಕೊಲೆ ಪ್ರಕರಣದಲ್ಲಿ ಆಕೆಯ ಗಂಡ ರಾಮಕೃಷ್ಣ ಪ್ರಮುಖ ಆರೋಪಿಯಾಗಿದ್ದಾನೆ. ರಾಮಕೃಷ್ಣನಿಗೂ ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಶಾದ್ನಿಗೂ ಪರಿಚಯ ಮಾಡಿಸಿ ಕೊಲೆಗೆ ಸಹಕರಿಸಿದ ಇನ್ನೋರ್ವ ಆರೋಪಿ ಧರ್ಮೇಂದ್ರ ಕುಮಾರ್
ಈತನಿಗೆ ಬಲೆ ಬೀಸಿದ್ದ ಬ್ರಹ್ಮಾವರ ಠಾಣಾ ಪೊಲೀಸರು ಪಿಎಸ್ಐ ಮಧು ಬಿ. ಇ ಹಾಗೂ ಠಾಣಾ ಸಿಬ್ಬಂದಿಗಳಾದ ಶಾಂತರಾಜ್ ಎಎಸ್ಐ, ಸುರೇಶ ಬಾಬುರವರ ತಂಡವು ದಿನಾಂಕ ಫೆ.02 ರಂದು ಲಕ್ನೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ದಿನಾಂಕ ಫೆ.03 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.
Udupi Vishala Ganiga murder case, another accused arrested at Lucknow airport after three years. Vishala was murdered at Milan residency, Kumragodu, Brahmavar on July 12, 2021. After the murder, the accused was hiding in Maharaj Ganj, Nepal.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm