ಬ್ರೇಕಿಂಗ್ ನ್ಯೂಸ್
03-02-24 03:30 pm Udupi Correspondent ಕ್ರೈಂ
ಉಡುಪಿ, ಫೆ 03: ಸುಮಾರು ಮೂರು ವರ್ಷಗಳ ಹಿಂದೆ ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಬ್ರಹ್ಮಾವರದ ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೊಪಿಯನ್ನು ಕೊನೆಗೂ ಬಂಧಿಸಲಾಗಿದೆ.
ತಲೆ ಮರೆಸಿಕೊಂಡಿದ್ದ ಧರ್ಮೇಂದ್ರ ಕುಮಾರ್ ಸುಹಾನಿ ಎಂಬ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಲಕ್ನೋದಲ್ಲಿ ಬಂಧಿಸಿದ್ದಾರೆ.
2021ನೇ ಜುಲೈ ತಿಂಗಳಿನಲ್ಲಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಮ್ರಗೋಡುವಿನಲ್ಲಿರುವ ಮಿಲನ ರೆಸಿಡೆನ್ಸಿಯಲ್ಲಿ ವಿಶಾಲ ಗಾಣಿಗ ಅವರ ಕೊಲೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಆಕೆಯ ಗಂಡ ರಾಮಕೃಷ್ಣ, ಸ್ವಾಮಿನಾಥನ್ ನಿಷಾದ್, ರೋಹಿತ್ ರಾಣಾ ಪ್ರತಾಪ್ ಎಂಬವರನ್ನು ಈಗಾಗಲೇ ಬಂಧಿಸಲಾಗಿತ್ತು.

ವಿಶಾಲ ಕೊಲೆ ಪ್ರಕರಣದಲ್ಲಿ ಆಕೆಯ ಗಂಡ ರಾಮಕೃಷ್ಣ ಪ್ರಮುಖ ಆರೋಪಿಯಾಗಿದ್ದಾನೆ. ರಾಮಕೃಷ್ಣನಿಗೂ ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಶಾದ್ನಿಗೂ ಪರಿಚಯ ಮಾಡಿಸಿ ಕೊಲೆಗೆ ಸಹಕರಿಸಿದ ಇನ್ನೋರ್ವ ಆರೋಪಿ ಧರ್ಮೇಂದ್ರ ಕುಮಾರ್
ಈತನಿಗೆ ಬಲೆ ಬೀಸಿದ್ದ ಬ್ರಹ್ಮಾವರ ಠಾಣಾ ಪೊಲೀಸರು ಪಿಎಸ್ಐ ಮಧು ಬಿ. ಇ ಹಾಗೂ ಠಾಣಾ ಸಿಬ್ಬಂದಿಗಳಾದ ಶಾಂತರಾಜ್ ಎಎಸ್ಐ, ಸುರೇಶ ಬಾಬುರವರ ತಂಡವು ದಿನಾಂಕ ಫೆ.02 ರಂದು ಲಕ್ನೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ದಿನಾಂಕ ಫೆ.03 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.
Udupi Vishala Ganiga murder case, another accused arrested at Lucknow airport after three years. Vishala was murdered at Milan residency, Kumragodu, Brahmavar on July 12, 2021. After the murder, the accused was hiding in Maharaj Ganj, Nepal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm