ಬ್ರೇಕಿಂಗ್ ನ್ಯೂಸ್
04-02-24 06:50 pm Mangalore Correspondent ಕ್ರೈಂ
ಬೆಳ್ತಂಗಡಿ, ಫೆ.4: ಆನ್ಲೈನ್ ಮೋಸದ ಉದ್ದೇಶದಲ್ಲಿ ಅಕ್ರಮವಾಗಿ ಅಪರಿಮಿತ ಸಿಮ್ ಗಳನ್ನು ಸಾಗಿಸುತ್ತಿದ್ದ ನಾಲ್ವರು ಯುವಕರನ್ನು ಧರ್ಮಸ್ಥಳ ಪೊಲೀಸರು ಸೆರೆಹಿಡಿದಿದ್ದಾರೆ. ಧರ್ಮಸ್ಥಳದಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವನ್ನು ಪೊಲೀಸರು ಸುಳಿವು ಆಧರಿಸಿ ಬಂಧಿಸಿದ್ದಾರೆ.
ಒಬ್ಬ ಅಪ್ರಾಪ್ತ ಸೇರಿ ಐವರು ಯುವಕರಲ್ಲಿ 42 ಅಕ್ರಮ ಸಿಮ್ಗಳು ಪತ್ತೆಯಾಗಿದ್ದು ಫೆಬ್ರವರಿ 1 ರಂದು ನೆರಿಯ ಗ್ರಾಮದಲ್ಲಿ ಯುವಕರನ್ನು ಬಂಧಿಸಿ ಸಿಮ್ಗಳನ್ನು ಜಪ್ತಿ ಮಾಡಲಾಗಿದೆ. ರಮೀಝ್ (20), ಅಕ್ಬರ್ ಅಲಿ (24), ಮೊಹಮ್ಮದ್ ಮುಸ್ತಫಾ (22), ಮೊಹಮ್ಮದ್ ಸಾದಿಕ್ (27) ಬಂಧಿತರು. ಇವರ ಜೊತೆ 17 ವರ್ಷದ ಅಪ್ರಾಪ್ತ ಬಾಲಕನೂ ಇದ್ದಾನೆ.
ಆರೋಪಿ ಅಕ್ಬರ್ ಅಲಿ ದುಬೈನಲ್ಲಿ ಇದ್ದಾಗ ಬೇರೆಯವರ ಹೆಸರಿನಲ್ಲಿ ನಕಲಿ ದಾಖಲೆ ಕೊಟ್ಟು ಸಿಮ್ ಖರೀದಿ ಮಾಡುತ್ತಿದ್ದ. ನಾಲ್ಕು ತಿಂಗಳ ಹಿಂದೆ ಊರಿಗೆ ಮರಳಿದ್ದು ವಿದೇಶದ ನಂಟು ಇರುವುದರಿಂದ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಅಕ್ಬರ್ ಆಲಿ ತನ್ನ ಸ್ನೇಹಿತ ಮೊಹಮ್ಮದ್ ಮುಸ್ತಫಾನಲ್ಲಿ ಹೇಳಿ ಸಿಮ್ ಖರೀದಿಸುತ್ತಿದ್ದ. ಮುಸ್ತಫಾಗೆ ರಮೀಜ್ ಮತ್ತು ಸಾದಿಕ್ ನೆರವು ನೀಡಿದ್ದು ಬೇರೆ ಬೇರೆ ಕಡೆಗಳಲ್ಲಿ ತಮ್ಮ ಆತ್ಮೀಯರಿಂದ ಕಮಿಷನ್ ಕೊಟ್ಟು ಸಿಮ್ ಖರೀದಿಸಿ ಕೊಡುತ್ತಿದ್ದರು. ನಂತರ ಅಕ್ಬರ್ ಆಲಿ ಸೂಚನೆಯಂತೆ ಇವರು ಸಿಮ್ ಕಾರ್ಡ್ಗಳನ್ನು ಬೆಂಗಳೂರಿನ ವ್ಯಕ್ತಿಗಳಿಗೆ ಪೂರೈಸುವ ಕೆಲಸ ಮಾಡುತ್ತಿದ್ದರು. ಪ್ರಾಥಮಿಕ ತನಿಖೆಯಲ್ಲಿ ನಕಲಿ ಸಿಮ್ ಪೂರೈಕೆ ಜಾಲ ಪತ್ತೆಯಾಗಿದ್ದು ಇದರ ಹಿಂದಿನ ಅಜೆಂಡಾ ಬಗ್ಗೆ ಕುತೂಹಲ ಉಂಟಾಗಿದೆ.
The Dharmasthala police at Dakshina Kannada in Karnataka have successfully dismantled an illegal operation involving the purchase of 42 SIM cards, suspected to be linked to a foreign currency transfer business. The accused, allegedly part of a clandestine network, were reportedly engaged in converting foreign currency into Indian rupees through online channels with the help of foreign intermediaries.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm