ಬ್ರೇಕಿಂಗ್ ನ್ಯೂಸ್
06-02-24 02:00 pm Mangalore Correspondent ಕ್ರೈಂ
ಮಂಗಳೂರು, ಫೆ.6: ನಗರದ ಬಲ್ಮಠ ನ್ಯೂರೋಡ್ ಆಸ್ಪತ್ರೆಯೊಂದರ ಪಾರ್ಕಿಂಗ್ ಬಳಿ ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಅತ್ತಾವರ ವೈದ್ಯನಾಥ ನಗರ ನಿವಾಸಿ ಆದಿತ್ಯ ಕೆ.(29) ಮತ್ತು ಅಡ್ಯಾರ್ ಲೋಬೊ ನಗರ ನಿವಾಸಿ ರೋಹನ್ ಸಿಕ್ವೇರ (33) ಬಂಧಿತರು. ಆರೋಪಿಗಳು ಫೆ.4ರಂದು ಬಲ್ಮಠದ ನ್ಯೂರೋಡ್ ನಲ್ಲಿ ಆಸ್ಪತ್ರೆಯ ವಾಹನ ಪಾರ್ಕಿಂಗ್ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.
ಆರೋಪಿಗಳಿಂದ 50 ಸಾವಿರ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ, ಒಂದು ಲಕ್ಷ ರೂ. ಮೌಲ್ಯದ 2 ಕೇಜಿ ಗಾಂಜಾ, 8 ಸಾವಿರ ಮೌಲ್ಯದ ಗಾಂಜಾ ಏಷ್ ಆಯಿಲ್, 16,800 ರೂ. ಮೌಲ್ಯದ ಎಲ್ ಎಸ್ ಡಿ ಸ್ಟ್ಯಾಂಪ್, ಕಾರು, ಮೊಬೈಲ್, ತೂಕ ಮಾಪನ ಸೇರಿದಂತೆ ಒಟ್ಟು 22 ಲಕ್ಷಕ್ಕೂ ಹೆಚ್ಚು ಮೌಲ್ಯದ ಸೊತ್ತುಗಳನ್ನು ವಶಪಡಿಸಿದ್ದಾರೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಂಗಳೂರು ಉತ್ತರ ಠಾಣೆ ನಿರೀಕ್ಷಕ ಅಜ್ಮತ್ ಆಲಿ ಮತ್ತು ಮಾದಕ ನಿಗ್ರಹ ದಳದ ಕೇಂದ್ರ ಉಪ ವಿಭಾಗದ ಅಧಿಕಾರಿ ಪ್ರದೀಪ್ ಟಿ.ಆರ್ ನೇತೃತ್ವದಲ್ಲಿ ಸಿಬಂದಿ ದಾಳಿ ನಡೆಸಿದ್ದರು.
Two arrested for selling drugs near Hospital in Mangalore. Aditya K (29), a resident of Attavar, and Rohan Sequeira (33), a resident of Lobo Nagar, Adyar Padav, Adyar, for selling drugs on the public roadside near KMC visitor’s parking lot, Balmatta New Road.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm