ಬ್ರೇಕಿಂಗ್ ನ್ಯೂಸ್
06-02-24 02:00 pm Mangalore Correspondent ಕ್ರೈಂ
ಮಂಗಳೂರು, ಫೆ.6: ನಗರದ ಬಲ್ಮಠ ನ್ಯೂರೋಡ್ ಆಸ್ಪತ್ರೆಯೊಂದರ ಪಾರ್ಕಿಂಗ್ ಬಳಿ ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಅತ್ತಾವರ ವೈದ್ಯನಾಥ ನಗರ ನಿವಾಸಿ ಆದಿತ್ಯ ಕೆ.(29) ಮತ್ತು ಅಡ್ಯಾರ್ ಲೋಬೊ ನಗರ ನಿವಾಸಿ ರೋಹನ್ ಸಿಕ್ವೇರ (33) ಬಂಧಿತರು. ಆರೋಪಿಗಳು ಫೆ.4ರಂದು ಬಲ್ಮಠದ ನ್ಯೂರೋಡ್ ನಲ್ಲಿ ಆಸ್ಪತ್ರೆಯ ವಾಹನ ಪಾರ್ಕಿಂಗ್ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.
ಆರೋಪಿಗಳಿಂದ 50 ಸಾವಿರ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ, ಒಂದು ಲಕ್ಷ ರೂ. ಮೌಲ್ಯದ 2 ಕೇಜಿ ಗಾಂಜಾ, 8 ಸಾವಿರ ಮೌಲ್ಯದ ಗಾಂಜಾ ಏಷ್ ಆಯಿಲ್, 16,800 ರೂ. ಮೌಲ್ಯದ ಎಲ್ ಎಸ್ ಡಿ ಸ್ಟ್ಯಾಂಪ್, ಕಾರು, ಮೊಬೈಲ್, ತೂಕ ಮಾಪನ ಸೇರಿದಂತೆ ಒಟ್ಟು 22 ಲಕ್ಷಕ್ಕೂ ಹೆಚ್ಚು ಮೌಲ್ಯದ ಸೊತ್ತುಗಳನ್ನು ವಶಪಡಿಸಿದ್ದಾರೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಂಗಳೂರು ಉತ್ತರ ಠಾಣೆ ನಿರೀಕ್ಷಕ ಅಜ್ಮತ್ ಆಲಿ ಮತ್ತು ಮಾದಕ ನಿಗ್ರಹ ದಳದ ಕೇಂದ್ರ ಉಪ ವಿಭಾಗದ ಅಧಿಕಾರಿ ಪ್ರದೀಪ್ ಟಿ.ಆರ್ ನೇತೃತ್ವದಲ್ಲಿ ಸಿಬಂದಿ ದಾಳಿ ನಡೆಸಿದ್ದರು.
Two arrested for selling drugs near Hospital in Mangalore. Aditya K (29), a resident of Attavar, and Rohan Sequeira (33), a resident of Lobo Nagar, Adyar Padav, Adyar, for selling drugs on the public roadside near KMC visitor’s parking lot, Balmatta New Road.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm