ಬ್ರೇಕಿಂಗ್ ನ್ಯೂಸ್
06-02-24 02:00 pm Mangalore Correspondent ಕ್ರೈಂ
ಮಂಗಳೂರು, ಫೆ.6: ನಗರದ ಬಲ್ಮಠ ನ್ಯೂರೋಡ್ ಆಸ್ಪತ್ರೆಯೊಂದರ ಪಾರ್ಕಿಂಗ್ ಬಳಿ ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಅತ್ತಾವರ ವೈದ್ಯನಾಥ ನಗರ ನಿವಾಸಿ ಆದಿತ್ಯ ಕೆ.(29) ಮತ್ತು ಅಡ್ಯಾರ್ ಲೋಬೊ ನಗರ ನಿವಾಸಿ ರೋಹನ್ ಸಿಕ್ವೇರ (33) ಬಂಧಿತರು. ಆರೋಪಿಗಳು ಫೆ.4ರಂದು ಬಲ್ಮಠದ ನ್ಯೂರೋಡ್ ನಲ್ಲಿ ಆಸ್ಪತ್ರೆಯ ವಾಹನ ಪಾರ್ಕಿಂಗ್ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.
ಆರೋಪಿಗಳಿಂದ 50 ಸಾವಿರ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ, ಒಂದು ಲಕ್ಷ ರೂ. ಮೌಲ್ಯದ 2 ಕೇಜಿ ಗಾಂಜಾ, 8 ಸಾವಿರ ಮೌಲ್ಯದ ಗಾಂಜಾ ಏಷ್ ಆಯಿಲ್, 16,800 ರೂ. ಮೌಲ್ಯದ ಎಲ್ ಎಸ್ ಡಿ ಸ್ಟ್ಯಾಂಪ್, ಕಾರು, ಮೊಬೈಲ್, ತೂಕ ಮಾಪನ ಸೇರಿದಂತೆ ಒಟ್ಟು 22 ಲಕ್ಷಕ್ಕೂ ಹೆಚ್ಚು ಮೌಲ್ಯದ ಸೊತ್ತುಗಳನ್ನು ವಶಪಡಿಸಿದ್ದಾರೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಂಗಳೂರು ಉತ್ತರ ಠಾಣೆ ನಿರೀಕ್ಷಕ ಅಜ್ಮತ್ ಆಲಿ ಮತ್ತು ಮಾದಕ ನಿಗ್ರಹ ದಳದ ಕೇಂದ್ರ ಉಪ ವಿಭಾಗದ ಅಧಿಕಾರಿ ಪ್ರದೀಪ್ ಟಿ.ಆರ್ ನೇತೃತ್ವದಲ್ಲಿ ಸಿಬಂದಿ ದಾಳಿ ನಡೆಸಿದ್ದರು.
Two arrested for selling drugs near Hospital in Mangalore. Aditya K (29), a resident of Attavar, and Rohan Sequeira (33), a resident of Lobo Nagar, Adyar Padav, Adyar, for selling drugs on the public roadside near KMC visitor’s parking lot, Balmatta New Road.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm