ಬ್ರೇಕಿಂಗ್ ನ್ಯೂಸ್
06-02-24 02:00 pm Mangalore Correspondent ಕ್ರೈಂ
ಮಂಗಳೂರು, ಫೆ.6: ನಗರದ ಬಲ್ಮಠ ನ್ಯೂರೋಡ್ ಆಸ್ಪತ್ರೆಯೊಂದರ ಪಾರ್ಕಿಂಗ್ ಬಳಿ ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಅತ್ತಾವರ ವೈದ್ಯನಾಥ ನಗರ ನಿವಾಸಿ ಆದಿತ್ಯ ಕೆ.(29) ಮತ್ತು ಅಡ್ಯಾರ್ ಲೋಬೊ ನಗರ ನಿವಾಸಿ ರೋಹನ್ ಸಿಕ್ವೇರ (33) ಬಂಧಿತರು. ಆರೋಪಿಗಳು ಫೆ.4ರಂದು ಬಲ್ಮಠದ ನ್ಯೂರೋಡ್ ನಲ್ಲಿ ಆಸ್ಪತ್ರೆಯ ವಾಹನ ಪಾರ್ಕಿಂಗ್ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.
ಆರೋಪಿಗಳಿಂದ 50 ಸಾವಿರ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ, ಒಂದು ಲಕ್ಷ ರೂ. ಮೌಲ್ಯದ 2 ಕೇಜಿ ಗಾಂಜಾ, 8 ಸಾವಿರ ಮೌಲ್ಯದ ಗಾಂಜಾ ಏಷ್ ಆಯಿಲ್, 16,800 ರೂ. ಮೌಲ್ಯದ ಎಲ್ ಎಸ್ ಡಿ ಸ್ಟ್ಯಾಂಪ್, ಕಾರು, ಮೊಬೈಲ್, ತೂಕ ಮಾಪನ ಸೇರಿದಂತೆ ಒಟ್ಟು 22 ಲಕ್ಷಕ್ಕೂ ಹೆಚ್ಚು ಮೌಲ್ಯದ ಸೊತ್ತುಗಳನ್ನು ವಶಪಡಿಸಿದ್ದಾರೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಂಗಳೂರು ಉತ್ತರ ಠಾಣೆ ನಿರೀಕ್ಷಕ ಅಜ್ಮತ್ ಆಲಿ ಮತ್ತು ಮಾದಕ ನಿಗ್ರಹ ದಳದ ಕೇಂದ್ರ ಉಪ ವಿಭಾಗದ ಅಧಿಕಾರಿ ಪ್ರದೀಪ್ ಟಿ.ಆರ್ ನೇತೃತ್ವದಲ್ಲಿ ಸಿಬಂದಿ ದಾಳಿ ನಡೆಸಿದ್ದರು.
Two arrested for selling drugs near Hospital in Mangalore. Aditya K (29), a resident of Attavar, and Rohan Sequeira (33), a resident of Lobo Nagar, Adyar Padav, Adyar, for selling drugs on the public roadside near KMC visitor’s parking lot, Balmatta New Road.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm