ಬ್ರೇಕಿಂಗ್ ನ್ಯೂಸ್
24-11-20 02:13 am Mangaluru Correspondant ಕ್ರೈಂ
ಮಂಗಳೂರು, ನವೆಂಬರ್ 23: ನಗರದಲ್ಲಿ ಮತ್ತೊಬ್ಬರ ಮೇಲೆ ದುಷ್ಕರ್ಮಿಗಳು ತಲವಾರು ದಾಳಿ ನಡೆಸಿದ್ದಾರೆ. ಯುನಿಟಿ ಆಸ್ಪತ್ರೆಯ ಬಳಿ ಘಟನೆ ನಡೆದಿದ್ದು ಗಾಯಾಳು ಯುವಕನನ್ನು ನೌಶಾದ್ (30) ಎಂದು ಗುರುತಿಸಲಾಗಿದೆ.
ನೌಶಾದ್, ವಾರದ ಹಿಂದೆ ಕೈಕಂಬ ಬಳಿಯ ಕಂದಾವರ ಮಸೀದಿ ಬಳಿ ಚೂರಿ ಇರಿತಕ್ಕೆ ಒಳಗಾಗಿದ್ದ ವೆನ್ಝ್ ಅಬ್ದುಲ್ಲ ಅಜೀಜ್ ಅವರ ಅಳಿಯ ಎನ್ನಲಾಗುತ್ತಿದೆ. ಚೂರಿ ಇರಿತದಿಂದ ಗಂಭೀರ ಗಾಯಗೊಂಡಿದ್ದ ಅಜೀಜ್ ಯುನಿಟಿ ಆಸ್ಪತ್ರೆಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಅವರನ್ನು ಅವರ ಮಗ ಮತ್ತು ಅಳಿಯ ನೋಡಿಕೊಳ್ಳುತ್ತಿದ್ದರು.
ಈ ವಿಚಾರ ತಿಳಿದ ತಂಡ, ಕಾರಿನಲ್ಲಿ ಯುನಿಟಿ ಆಸ್ಪತ್ರೆಯ ಬಳಿ ಬಂದಿದ್ದು ಮಗನಿಗೆ ಹಲ್ಲೆ ನಡೆಸುವ ನಿಟ್ಟಿನಲ್ಲಿ ಹೊಂಚು ಹಾಕಿತ್ತು. ಒಂದೇ ರೀತಿಯ ಡ್ರೆಸ್ ಹಾಕಿದ್ದ ಅಳಿಯ ನೌಶಾದ್ ಆಸ್ಪತ್ರೆಯಿಂದ ಹೊರಬಂದಿದ್ದ ವೇಳೆ ದುಷ್ಕರ್ಮಿಗಳು ತಲವಾರು ಬೀಸಿದ್ದಾರೆ. ಇಬ್ಬರು ತಲವಾರು ಬೀಸಿದ್ದು, ಹೊಟ್ಟೆ ಹಾಗೂ ಎದೆಗೆ ಗಂಭೀರ ಗಾಯವಾಗಿದೆ. ನೌಶಾದ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಬ್ದುಲ್ ಅಜೀಜ್ ಮೇಲೆ ಹಲ್ಲೆಗೈದಿದ್ದ ತಂಡವೇ ಈ ಕೃತ್ಯ ನಡೆಸಿರುವ ಸಾಧ್ಯತೆಯಿದೆ.
Related News: ಬಜ್ಪೆ ; ಬಟ್ಟೆ ವ್ಯಾಪಾರಿ ಮೇಲೆ ತಲವಾರು ದಾಳಿ !
Video:
Man attacked by unidentified miscreates with sword near Unity hospital in Mangalore. It is said it's the same group that attacked the businessman at Kandavara, Bajpe has committed the crime. The assaulted has been identified as Noushad (30).
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm