ಬ್ರೇಕಿಂಗ್ ನ್ಯೂಸ್
24-11-20 02:13 am Mangaluru Correspondant ಕ್ರೈಂ
ಮಂಗಳೂರು, ನವೆಂಬರ್ 23: ನಗರದಲ್ಲಿ ಮತ್ತೊಬ್ಬರ ಮೇಲೆ ದುಷ್ಕರ್ಮಿಗಳು ತಲವಾರು ದಾಳಿ ನಡೆಸಿದ್ದಾರೆ. ಯುನಿಟಿ ಆಸ್ಪತ್ರೆಯ ಬಳಿ ಘಟನೆ ನಡೆದಿದ್ದು ಗಾಯಾಳು ಯುವಕನನ್ನು ನೌಶಾದ್ (30) ಎಂದು ಗುರುತಿಸಲಾಗಿದೆ.
ನೌಶಾದ್, ವಾರದ ಹಿಂದೆ ಕೈಕಂಬ ಬಳಿಯ ಕಂದಾವರ ಮಸೀದಿ ಬಳಿ ಚೂರಿ ಇರಿತಕ್ಕೆ ಒಳಗಾಗಿದ್ದ ವೆನ್ಝ್ ಅಬ್ದುಲ್ಲ ಅಜೀಜ್ ಅವರ ಅಳಿಯ ಎನ್ನಲಾಗುತ್ತಿದೆ. ಚೂರಿ ಇರಿತದಿಂದ ಗಂಭೀರ ಗಾಯಗೊಂಡಿದ್ದ ಅಜೀಜ್ ಯುನಿಟಿ ಆಸ್ಪತ್ರೆಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಅವರನ್ನು ಅವರ ಮಗ ಮತ್ತು ಅಳಿಯ ನೋಡಿಕೊಳ್ಳುತ್ತಿದ್ದರು.



ಈ ವಿಚಾರ ತಿಳಿದ ತಂಡ, ಕಾರಿನಲ್ಲಿ ಯುನಿಟಿ ಆಸ್ಪತ್ರೆಯ ಬಳಿ ಬಂದಿದ್ದು ಮಗನಿಗೆ ಹಲ್ಲೆ ನಡೆಸುವ ನಿಟ್ಟಿನಲ್ಲಿ ಹೊಂಚು ಹಾಕಿತ್ತು. ಒಂದೇ ರೀತಿಯ ಡ್ರೆಸ್ ಹಾಕಿದ್ದ ಅಳಿಯ ನೌಶಾದ್ ಆಸ್ಪತ್ರೆಯಿಂದ ಹೊರಬಂದಿದ್ದ ವೇಳೆ ದುಷ್ಕರ್ಮಿಗಳು ತಲವಾರು ಬೀಸಿದ್ದಾರೆ. ಇಬ್ಬರು ತಲವಾರು ಬೀಸಿದ್ದು, ಹೊಟ್ಟೆ ಹಾಗೂ ಎದೆಗೆ ಗಂಭೀರ ಗಾಯವಾಗಿದೆ. ನೌಶಾದ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಬ್ದುಲ್ ಅಜೀಜ್ ಮೇಲೆ ಹಲ್ಲೆಗೈದಿದ್ದ ತಂಡವೇ ಈ ಕೃತ್ಯ ನಡೆಸಿರುವ ಸಾಧ್ಯತೆಯಿದೆ.
Related News: ಬಜ್ಪೆ ; ಬಟ್ಟೆ ವ್ಯಾಪಾರಿ ಮೇಲೆ ತಲವಾರು ದಾಳಿ !
Video:
Man attacked by unidentified miscreates with sword near Unity hospital in Mangalore. It is said it's the same group that attacked the businessman at Kandavara, Bajpe has committed the crime. The assaulted has been identified as Noushad (30).
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm