ಬ್ರೇಕಿಂಗ್ ನ್ಯೂಸ್
24-11-20 02:13 am Mangaluru Correspondant ಕ್ರೈಂ
ಮಂಗಳೂರು, ನವೆಂಬರ್ 23: ನಗರದಲ್ಲಿ ಮತ್ತೊಬ್ಬರ ಮೇಲೆ ದುಷ್ಕರ್ಮಿಗಳು ತಲವಾರು ದಾಳಿ ನಡೆಸಿದ್ದಾರೆ. ಯುನಿಟಿ ಆಸ್ಪತ್ರೆಯ ಬಳಿ ಘಟನೆ ನಡೆದಿದ್ದು ಗಾಯಾಳು ಯುವಕನನ್ನು ನೌಶಾದ್ (30) ಎಂದು ಗುರುತಿಸಲಾಗಿದೆ.
ನೌಶಾದ್, ವಾರದ ಹಿಂದೆ ಕೈಕಂಬ ಬಳಿಯ ಕಂದಾವರ ಮಸೀದಿ ಬಳಿ ಚೂರಿ ಇರಿತಕ್ಕೆ ಒಳಗಾಗಿದ್ದ ವೆನ್ಝ್ ಅಬ್ದುಲ್ಲ ಅಜೀಜ್ ಅವರ ಅಳಿಯ ಎನ್ನಲಾಗುತ್ತಿದೆ. ಚೂರಿ ಇರಿತದಿಂದ ಗಂಭೀರ ಗಾಯಗೊಂಡಿದ್ದ ಅಜೀಜ್ ಯುನಿಟಿ ಆಸ್ಪತ್ರೆಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಅವರನ್ನು ಅವರ ಮಗ ಮತ್ತು ಅಳಿಯ ನೋಡಿಕೊಳ್ಳುತ್ತಿದ್ದರು.



ಈ ವಿಚಾರ ತಿಳಿದ ತಂಡ, ಕಾರಿನಲ್ಲಿ ಯುನಿಟಿ ಆಸ್ಪತ್ರೆಯ ಬಳಿ ಬಂದಿದ್ದು ಮಗನಿಗೆ ಹಲ್ಲೆ ನಡೆಸುವ ನಿಟ್ಟಿನಲ್ಲಿ ಹೊಂಚು ಹಾಕಿತ್ತು. ಒಂದೇ ರೀತಿಯ ಡ್ರೆಸ್ ಹಾಕಿದ್ದ ಅಳಿಯ ನೌಶಾದ್ ಆಸ್ಪತ್ರೆಯಿಂದ ಹೊರಬಂದಿದ್ದ ವೇಳೆ ದುಷ್ಕರ್ಮಿಗಳು ತಲವಾರು ಬೀಸಿದ್ದಾರೆ. ಇಬ್ಬರು ತಲವಾರು ಬೀಸಿದ್ದು, ಹೊಟ್ಟೆ ಹಾಗೂ ಎದೆಗೆ ಗಂಭೀರ ಗಾಯವಾಗಿದೆ. ನೌಶಾದ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಬ್ದುಲ್ ಅಜೀಜ್ ಮೇಲೆ ಹಲ್ಲೆಗೈದಿದ್ದ ತಂಡವೇ ಈ ಕೃತ್ಯ ನಡೆಸಿರುವ ಸಾಧ್ಯತೆಯಿದೆ.
Related News: ಬಜ್ಪೆ ; ಬಟ್ಟೆ ವ್ಯಾಪಾರಿ ಮೇಲೆ ತಲವಾರು ದಾಳಿ !
Video:
Man attacked by unidentified miscreates with sword near Unity hospital in Mangalore. It is said it's the same group that attacked the businessman at Kandavara, Bajpe has committed the crime. The assaulted has been identified as Noushad (30).
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm