ಬ್ರೇಕಿಂಗ್ ನ್ಯೂಸ್
13-02-24 02:53 pm Bangalore Correspondent ಕ್ರೈಂ
ಬೆಂಗಳೂರು, ಫೆ.13: ಸರ್ಕಾರದಿಂದ ನಿಷೇಧಿಸಲ್ಪಟ್ಟ ತಂಬಾಕು/ನಿಕೋಟಿನ್ ಉತ್ಪನ್ನಗಳನ್ನು ಯಾವುದೇ ಪರವಾನಗಿ ಇಲ್ಲದೆ ಸಂಗ್ರಹಿಸಿಟ್ಟುಕೊಂಡು ಮಾರಾಟ ಮಾಡುತ್ತಿದ್ದ 9 ಜನ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಚಾಮರಾಜ ಪೇಟೆ, ರಾಮಮೂರ್ತಿನಗರ ಹಾಗೂ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ.
"ಆರೋಪಿಗಳು ತಂಬಾಕು ಹಾಗೂ ನಿಕೋಟಿನ್ ಅಂಶವಿರುವ ಅಪ್ಜಲ್ ಎಂಬ ಹೆಸರಿನ ಮೊಲಾಸಿಸ್, ದಿಲ್ಬಾಗ್, ಜೆಡ್ ಎಲ್-01, ACTION-7, ಬಾದ್ಷಾ, ಮಹಾರಾಯಲ್-717 (ಹುಕ್ಕಾ ಬಾರ್ಗೆ ಬಳಸುವ ಉತ್ಪನ್ನ) ಮತ್ತಿತರೆ ಉತ್ಪನ್ನಗಳನ್ನು ಸಾರ್ವಜನಿಕರು ಹಾಗೂ ಇತರೆ ಅಂಗಡಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿ ಮತ್ತು ಸಿಬ್ಬಂದಿ ಫೆ. 9ರಂದು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಈ ಸಮಯದಲ್ಲಿ ಸುಮಾರು 1.45 ಕೋಟಿ ಮೌಲ್ಯದ ತಂಬಾಕು/ನಿಕೋಟಿನ್ ಉತ್ಪನ್ನಗಳು, 11 ಮೊಬೈಲ್ ಫೋನ್ಗಳು, 1.10 ಲಕ್ಷ ನಗದು ಹಾಗೂ ಒಂದು ಟಾಟಾ ಏಸ್ ಗೂಡ್ಸ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ" ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಎಲ್ಲಾ ಬಗೆಯ ಹುಕ್ಕಾ ಉತ್ಪನ್ನಗಳ ಮಾರಾಟ, ಬಳಕೆ, ಸ್ವಾಧೀನ ಮತ್ತು ಅವುಗಳ ಜಾಹೀರಾತಿಗೆ ಕಳೆದ ಬುಧವಾರದಿಂದಲೇ ಜಾರಿಗೆ ಬರುವಂತೆ ನಿಷೇಧ ವಿಧಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
The Central Crime Branch (CCB) police seized Rs 1.45 crore worth of tobacco and nicotine products from various police station limits in the city and arrested nine people for storing and selling these banned products in the city. The seized tobacco and nicotine products are banned under the Cigarettes and Other Tobacco Products (COTPA) Act.
15-08-25 09:47 pm
HK News Desk
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
Home Minister Parameshwar: ದ್ವೇಷ ಭಾಷಣ ಮಾಡುವವರ...
14-08-25 03:51 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm