ಬ್ರೇಕಿಂಗ್ ನ್ಯೂಸ್
16-02-24 07:08 pm Mangalore Correspondent ಕ್ರೈಂ
ಉಳ್ಳಾಲ, ಫೆ.16: ಗಾಂಜಾ ವ್ಯಸನಿಯೋರ್ವ ನಶೆಯಲ್ಲಿ ಸಾರ್ವಜನಿಕರತ್ತ ಜಲ್ಲಿ ಕಲ್ಲು ಎಸೆದಿದ್ದು ತಡೆಯಲು ಹೋದ ವ್ಯಕ್ತಿಗೆ ಸೋಡಾ ಬಾಟಲಿಯಿಂದ ಹಲ್ಲೆಗೈದಿದ್ದಾನೆ. ಧಾಂದಲೆಕೋರನಿಗೆ ಸಾರ್ವಜನಿಕರೇ ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದೆ.
ಮಂಚಿಲ ನಿವಾಸಿ ಮಹಮ್ಮದ್ ಮುಶ್ತಾಕ್ ಯಾನೆ ಮಿಸ್ತ ಎಂಬಾತ ಶುಕ್ರವಾರ ಮಧ್ಯಾಹ್ನದ ವೇಳೆ ನಶೆಯ ಮತ್ತಿನಲ್ಲಿ ತೊಕ್ಕೊಟ್ಟು ಒಳಪೇಟೆಯ ರಿಕ್ಷಾ ಪಾರ್ಕಿನ ಬಳಿಯ ರೈಲ್ವೇ ಹಳಿಯಲ್ಲಿ ನಿಂತು ಹಳಿಗಳಲ್ಲಿದ್ದ ಜಲ್ಲಿ ಕಲ್ಲುಗಳನ್ನ ರಸ್ತೆಗೆ ಎಸೆಯಲಾರಂಭಿಸಿದ್ದಾನೆ. ಸಾರ್ವಜನಿಕರು, ಶಾಲಾ ಮಕ್ಕಳು ತೆರಳುತ್ತಿದ್ದ ರಸ್ತೆಗೆ ಕಲ್ಲೆಸೆಯುತ್ತಿದ್ದುದನ್ನ ಪ್ರಶ್ನಿಸಿ, ತಡೆಯಲು ಮುಂದಾದ ಸ್ಥಳೀಯ ನಿವಾಸಿ ರಾಜೇಶ್ ಶೆಟ್ಟಿ ಎಂಬವರ ತಲೆ ಮತ್ತು ಕೈಗೆ ಪಕ್ಕದ ಅಂಗಡಿಯಲ್ಲಿದ್ದ ಸೋಡಾ ಬಾಟಲಿಯಿಂದ ಮಿಸ್ತ ಹಲ್ಲೆಗೈದಿದ್ದಾನೆ. ಕೂಡಲೇ ಅಲ್ಲಿ ನೆರೆದಿದ್ದ ಸಾರ್ವಜನಿಕರು ಧಾಂದಲೆ ನಡೆಸುತ್ತಿದ್ದ ಮಿಸ್ತಾನನ್ನ ಹಿಡಿದು ಥಳಿಸಿ ಉಳ್ಳಾಲ ಪೊಲೀಸರಿಗೊಪ್ಪಿಸಿದ್ದಾರೆ.
ಸೋಡಾ ಬಾಟಲಿ ಏಟಿನಿಂದ ತಲೆ ಮತ್ತು ಕೈಗೆ ಹಲ್ಲೆಗೊಳಗಾದ ರಾಜೇಶ್ ಶೆಟ್ಟಿ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಮಿಸ್ತನ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣಗಳಿದ್ದು ಆತನ ವಿರುದ್ಧ ಸೂಕ್ತ ಕ್ರಮಕ್ಕಾಗಿ ರಾಜೇಶ್ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
ಉಳ್ಳಾಲ ಠಾಣಾ ವ್ಯಾಪ್ತಿಯ ಒಳಪೇಟೆ, ಕೇಂದ್ರ ಬಸ್ಸು ನಿಲ್ದಾಣದ ಹಿಂದಿನ ಪ್ರದೇಶ ಸೇರಿದಂತೆ ಅನೇಕ ನಿರ್ಜನ ಪ್ರದೇಶಗಳಲ್ಲಿ ಯುವಕರು ಸಾಮೂಹಿಕವಾಗಿ ಮಾದಕ ಪದಾರ್ಥಗಳನ್ನ ಸೇವಿಸುತ್ತಿದ್ದು ಪೊಲೀಸರು ಇದಕ್ಕೆ ಕಡಿವಾಣ ಹಾಕಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
Mangalore Ganja addict attacks man with bottle at Thokottu. Rajesh Shetty was Attacked with stones. Druggi Mohammed Mushtaq thrashed by localites and handed over to police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm