ಬ್ರೇಕಿಂಗ್ ನ್ಯೂಸ್
16-02-24 10:46 pm Mangalore Correspondent ಕ್ರೈಂ
ಉಳ್ಳಾಲ, ಫೆ.16: ಬೈಕಲ್ಲಿ ತೆರಳುತ್ತಿದ್ದ ಯುವಕನ ತಡೆದು ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ರಾ.ಹೆ. 66 ರ ಕೊಲ್ಯ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದ್ದು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಪ್ರಮುಖ ಆರೋಪಿಯನ್ನ ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ.
ಕುಂಪಲ ನಿವಾಸಿ ಮಹಮ್ಮದ್ ಆರಿಫ್(29) ಇರಿತಕ್ಕೊಳಗಾದ ಯುವಕ. ಆರಿಫ್ ಶುಕ್ರವಾರ ಬೆಳಗ್ಗೆ ಕೊಲ್ಯದಿಂದ ಕುಂಪಲದ ಕಡೆಗೆ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಲ್ಲಿ ಸಂಚರಿಸುತ್ತಿದ್ದ ವೇಳೆ ಕುಂಪಲದಿಂದ ಕೊಲ್ಯ ಕಡೆಗೆ ಬೈಕ್ನಲ್ಲಿ ಧಾವಿಸುತ್ತಿದ್ದ ಮುಝಮ್ಮಿಲ್ ಮತ್ತು
ನಿಸಾರ್ ಎಂಬಿಬ್ಬರು ಆರಿಫ್ ನನ್ನು ಕೊಲ್ಯ ಎಂಬಲ್ಲಿ ತಡೆದಿದ್ದಾರೆ. ಆರೋಪಿಗಳು ಆರೀಫ್ ಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿದ್ದಾರೆ.
ಈ ವೇಳೆ ಮುಝಮ್ಮಿಲ್ ಚೂರಿಯಿಂದ ಇರಿಯಲು ಯತ್ನಿಸಿದ ಸಂದರ್ಭ ಆರೀಫ್ ತಪ್ಪಿಸಿಕೊಂಡು ಹೋಗದಂತೆ ನಿಸಾರ್ ಅಡ್ಡಗಟ್ಟಿದ್ದ ಎನ್ನಲಾಗಿದೆ. ಇದರಿಂದ ಆರೀಫ್ ಬೆನ್ನಿಗೆ ಗಾಯವಾಗಿದ್ದು , ತಕ್ಷಣ ಅವರು ಘಟನಾ ಸ್ಥಳದಿಂದ ತಪ್ಪಿಸಿಕೊಂಡಿದ್ದು, ಆರೋಪಿಗಳು ವಿಚಲಿತರಾಗಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡಿದ್ದ ಆರೀಫ್ ಅವರನ್ನು ಸ್ಥಳದಲ್ಲಿದ್ದ ಶ್ರವಣ್ ಮತ್ತು ಉತ್ತಮ್ ಎಂಬಿಬ್ಬರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಿಸಿ ಕೃತ್ಯ ಎಸಗಿದ ಪ್ರಮುಖ ಆರೋಪಿ
ಮುಝಮ್ಮಿಲ್ ನನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ನಿಝಾರ್ ಪತ್ತೆಗಾಗಿ ಬಲೆ ಬೀಸಿದ್ದಾರೆ.
Kolya Murder attempt after trying to stop bike, prime accused arrested by Ullal police in Mangalore.
15-08-25 09:47 pm
HK News Desk
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
Home Minister Parameshwar: ದ್ವೇಷ ಭಾಷಣ ಮಾಡುವವರ...
14-08-25 03:51 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm