ಬ್ರೇಕಿಂಗ್ ನ್ಯೂಸ್
23-02-24 05:28 pm HK News Desk ಕ್ರೈಂ
ಹಾಸನ, ಫೆ 23: ನವವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ನಡೆದಿದೆ.
24 ವರ್ಷದ ಸುರಭಿ ಮೃತ ದುರ್ದೈವಿಯಾಗಿದ್ದು, ಪತಿಯೇ ಕೊಲೆ ಮಾಡಿದ್ದಾನೆಂದು ಮೃತ ಪೋಷಕರು ಆರೋಪ ಮಾಡಿದ್ದಾರೆ.
ಹುಣಸೂರಿನ ಮೃತ ಯುವತಿಯನ್ನು ಮೂರು ವರ್ಷದ ಹಿಂದೆ ನಾಗಯ್ಯನಕೊಪ್ಪಲು ಗ್ರಾಮದ ದರ್ಶನ್ ಜೊತೆ ವಿವಾಹ ಮಾಡಿಕೊಟ್ಟಿದ್ದರು. ಆದರೆ ನಿನ್ನೆ ಗಂಡನ ಮನೆಯಲ್ಲಿ ಸುರಭಿ ಏಕಾಏಕಿ ಸಾವನ್ನಪ್ಪಿದ್ದಾಳೆ. ನಿಮ್ಮ ಮಗಳು ಲೋ ಬಿಪಿಯಾಗಿ ಸಾವನ್ನಪ್ಪಿದ್ದಾಳೆ ಎಂದು ಪತಿ ದರ್ಶನ್, ಸುರಭಿ ಪೋಷಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ.
ಸದ್ಯ ಸುರಭಿ ಪೋಷಕರು ಅಳಿಯನೇ ಮಗಳನ್ನು ಕೊಲೆ ಮಾಡಿದ್ದಾನೆ. ದರ್ಶನ್ ಬೇರೆ ಯುವತಿ ಜೊತೆ ಅಕ್ರಮ ಸಂಬಂಧವಿತ್ತು. ಇದನ್ನು ಪ್ರಶ್ನಿಸುತ್ತಿದ್ದ ಸುರಭಿಯನ್ನು ನೇಣು ಬಿಗಿದು ಕೊಲೆ ಮಾಡಿ ನಾಟವಾಡುತ್ತಿದ್ದಾನೆ ಎಂದು ಆರೋಪ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶ್ರವಣಬೆಳಗೊಳ ಆಸ್ಪತ್ರೆಗೆ ಸುರಭಿ ಮೃತದೇಹವನ್ನು ಪೊಲೀಸರು ಶಿಫ್ಟ್ ಮಾಡಿದ್ದಾರೆ. ಸ್ಥಳಕ್ಕೆ ಶ್ರವಣಬೆಳಗೊಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲು ಮಾಡಲಾಗಿದೆ.
Hassan newly married woman commit suicide at husband house, husband suspected of Murder. The deceased has been identified as 24 year old Surabi.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm