ಬ್ರೇಕಿಂಗ್ ನ್ಯೂಸ್
23-02-24 07:24 pm Udupi Correspondent ಕ್ರೈಂ
ಉಡುಪಿ, ಫೆ.23: ಲಂಡನ್ ಮೂಲದ ಡಾಕ್ಟರ್ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ ಮಲ್ಪೆಯ ಮಹಿಳೆಯೊಬ್ಬರನ್ನು ಯಾಮಾರಿಸಿ 4.96 ಲಕ್ಷ ರೂಪಾಯಿ ಪೀಕಿಸಿದ ಘಟನೆ ನಡೆದಿದೆ. ಹಣ ಕಳಕೊಂಡ ಮಹಿಳೆ ಮಲ್ಪೆ ಪೊಲೀಸರಿಗೆ ದೂರು ನೀಡಿದ್ದಾರೆ.
ಮಲ್ಪೆ ನಿವಾಸಿ ವಿನಿತಾ ಎಂಬ ಮಹಿಳೆಗೆ ಜನವರಿ 24ರಂದು ವಾಟ್ಸಪ್ ನಲ್ಲಿ ವ್ಯಕ್ತಿಯೊಬ್ಬ ಪರಿಚಯ ಆಗಿದ್ದು ನಿಮ್ಮ ಬಿಸಿನೆಸ್ನಲ್ಲಿ ಪಾಲುದಾರಿಕೆ ಮಾಡ್ತೀನಿ ಎಂದಿದ್ದ. ಅಲ್ಲದೆ, ತಾನು ಲಂಡನ್ನಲ್ಲಿ ಡಾಕ್ಟರ್ ಆಗಿದ್ದು, ಸದ್ಯದಲ್ಲೇ ಭಾರತಕ್ಕೆ ಬರಲು ಪ್ಲಾನ್ ಮಾಡಿಕೊಂಡಿದ್ದೇನೆ ಎಂದು ಹೇಳಿಕೊಂಡಿದ್ದ. ಫೆ.2ರಂದು ಬೇರೊಂದು ನಂಬರಲ್ಲಿ ಫೋನ್ ಬಂದಿತ್ತು. ದೆಹಲಿ ಏರ್ಪೋರ್ಟ್ ಕಚೇರಿಯಿಂದ ಫೋನ್ ಮಾಡುತ್ತಿದ್ದೇನೆಂದು ಹೇಳಿದ್ದ ಆ ವ್ಯಕ್ತಿ, ಲಂಡನ್ ಡಾಕ್ಟರಿನ ಫ್ರೆಂಡ್ ಎಂದು ಹೇಳಿದ್ದ. ಡಾಕ್ಟರನ್ನು ಏರ್ಪೋರ್ಟ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಅವರನ್ನು ಬಿಡಿಸಿ ತರಲು ದಂಡ ಕಟ್ಟಬೇಕಾಗಿದೆ ಎಂದಿದ್ದ.
ಆನಂತರವೂ ಫೋನ್ ಬಂದಿದ್ದು, ಡಾಕ್ಟರ್ ಏರ್ಪೋರ್ಟಲ್ಲಿ ಸಿಕ್ಕಿಬಿದ್ದಿದ್ದಾರೆ. ದಂಡ ಕಟ್ಟಲು ಹಣ ಇಲ್ಲ, ಸಹಾಯ ಮಾಡಬಹುದೇ ಎಂದು ಆ ವ್ಯಕ್ತಿ ಕೇಳಿಕೊಂಡಿದ್ದ. ಅದರಂತೆ, ವಿನಿತಾ ಅವರು ಫೆ.16ರಿಂದ 20ರ ನಡುವೆ ತನ್ನ ಕೆನರಾ ಬ್ಯಾಂಕ್ ಖಾತೆಯಿಂದ ಫೋನ್ ಪೇ ಮೂಲಕ 4.96 ಲಕ್ಷ ರೂ. ಹಣ ಕಳಿಸಿದ್ದರು. ಹಣ ಕಳಿಸಿದ ಬಳಿಕ ಫೋನ್ ಸಂಪರ್ಕ ಕಡಿತ ಆಗಿತ್ತು. ಇದರಿಂದ ಮೋಸದ ಅರಿವಾದ ಮಹಿಳೆ ಮಲ್ಪೆ ಠಾಣೆಯಲ್ಲಿ ದೂರು ನೀಡಿದ್ದಾರೆ.
An unidentified individual, masquerading as a London-based doctor, has perpetrated a fraud, swindling a woman here of Rs 4.96 lac. Vinita, a Malpe resident and business partner, encountered this individual online in pursuit of continuing her business ventures.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 12:09 pm
HK News Staffer
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm