ಬ್ರೇಕಿಂಗ್ ನ್ಯೂಸ್
25-11-20 03:42 pm Mangalore Correspondent ಕ್ರೈಂ
ಬೆಳ್ತಂಗಡಿ, ನ.25 : ತಾಲೂಕಿನ ನಾವೂರು ಗ್ರಾಮದ ಕೈಕಂಬ ಬಸ್ ತಂಗುದಾಣದ ಬಳಿ ವ್ಯಾಪಾರಿಯೊಬ್ಬರು ಅಂಗಡಿ ಬಾಗಿಲು ಹಾಕಿ ಹೊರಡುವ ಸಂದರ್ಭ ಅವರ ಮೇಲೆ ಹಲ್ಲೆಗೈದು, ಸುಮಾರು1.50 ಲಕ್ಷ ರೂ. ನಗದನ್ನು ದರೋಡೆಗೈದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಕೃಷ್ಣಪ್ಪ ಗೌಡ, ರಾತ್ರಿ ಸುಮಾರು 10 ಗಂಟೆಗೆ ಅಂಗಡಿಗೆ ಬೀಗ ಹಾಕಿ ತಮ್ಮ ದ್ವಿಚಕ್ರ ವಾಹನದಲ್ಲಿ ಹೊರಡುವ ಸಂದರ್ಭ ದುಷ್ಕರ್ಮಿಗಳು ಕೃಷ್ಣಪ್ಪ ಅವರ ಕಣ್ಣಿಗೆ ಖಾರದ ಪುಡಿ ಎರಚಿದ್ದು, ತಲೆಗೆ ರಾಡ್ನಿಂದ ಹಲ್ಲೆಗೈದು ಅವರ ಕೈಯ್ಯಲ್ಲಿದ್ದ 1.50 ಲಕ್ಷ ರೂ. ನಗದು ಹಾಗು ಇತರ ಸೊತ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.
ಹಲ್ಲೆ ಸಂದರ್ಭ ಕೃಷ್ಣಪ್ಪ ಅವರು ಬೊಬ್ಬೆ ಹೊಡೆದಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದು, ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Miscreants Attacked Shopkeeper with Iron Rod and then stole cash of Rs.1.50 lakhs and have fleed from the spot at Belthangady, Navooru. Police have registered the case.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:04 am
Udupi Correspondent
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm