ಬ್ರೇಕಿಂಗ್ ನ್ಯೂಸ್
25-11-20 03:42 pm Mangalore Correspondent ಕ್ರೈಂ
ಬೆಳ್ತಂಗಡಿ, ನ.25 : ತಾಲೂಕಿನ ನಾವೂರು ಗ್ರಾಮದ ಕೈಕಂಬ ಬಸ್ ತಂಗುದಾಣದ ಬಳಿ ವ್ಯಾಪಾರಿಯೊಬ್ಬರು ಅಂಗಡಿ ಬಾಗಿಲು ಹಾಕಿ ಹೊರಡುವ ಸಂದರ್ಭ ಅವರ ಮೇಲೆ ಹಲ್ಲೆಗೈದು, ಸುಮಾರು1.50 ಲಕ್ಷ ರೂ. ನಗದನ್ನು ದರೋಡೆಗೈದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಕೃಷ್ಣಪ್ಪ ಗೌಡ, ರಾತ್ರಿ ಸುಮಾರು 10 ಗಂಟೆಗೆ ಅಂಗಡಿಗೆ ಬೀಗ ಹಾಕಿ ತಮ್ಮ ದ್ವಿಚಕ್ರ ವಾಹನದಲ್ಲಿ ಹೊರಡುವ ಸಂದರ್ಭ ದುಷ್ಕರ್ಮಿಗಳು ಕೃಷ್ಣಪ್ಪ ಅವರ ಕಣ್ಣಿಗೆ ಖಾರದ ಪುಡಿ ಎರಚಿದ್ದು, ತಲೆಗೆ ರಾಡ್ನಿಂದ ಹಲ್ಲೆಗೈದು ಅವರ ಕೈಯ್ಯಲ್ಲಿದ್ದ 1.50 ಲಕ್ಷ ರೂ. ನಗದು ಹಾಗು ಇತರ ಸೊತ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.
ಹಲ್ಲೆ ಸಂದರ್ಭ ಕೃಷ್ಣಪ್ಪ ಅವರು ಬೊಬ್ಬೆ ಹೊಡೆದಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದು, ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Miscreants Attacked Shopkeeper with Iron Rod and then stole cash of Rs.1.50 lakhs and have fleed from the spot at Belthangady, Navooru. Police have registered the case.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm