ಬ್ರೇಕಿಂಗ್ ನ್ಯೂಸ್
24-02-24 04:47 pm HK News Desk ಕ್ರೈಂ
ಹಾವೇರಿ, ಫೆ.24: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಅಳಿಯನನ್ನೇ ಮಾವ ಕೊಲೆ ಮಾಡಿದ್ದಾನೆ. ಆಳಿಯನಿಗೆ ಮದ್ಯ ಕುಡಿಸಿ ಮಾವನೇ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಲ್ಲಿ ನಡೆದಿದೆ. ಮಾಗೋಡ ಗ್ರಾಮದ ಸಲೀಂ ದಾದಾಫೀರ್ ಒಲೆಕಾರ್ (25) ಹತ್ಯೆಗೀಡಾಗಿದ್ದು, ಹೈದರ ಚಮನಸಾಬ್ ಹಲಗೇರಿ (32) ಕೊಲೆ ಮಾಡಿದ ಆರೋಪಿ.

ಫೆ.23 ತಡರಾತ್ರಿ ನಗರದ ಹೊರವಲಯದಲ್ಲಿ ಸಲೀಂ ದಾದಾಫೀರ್ ಒಲೆಕಾರ್ ಮತ್ತು ಚಮನಸಾಬ್ ಹಲಗೇರಿ ಇಬ್ಬರು ಮದ್ಯ ಸೇವನೆ ಮಾಡಿದ್ದರು. ಬಳಿಕ ಸಲೀಂ ದಾದಾಫೀರ್ ಒಲೆಕಾರ್ಗೆ ಚಾಕುವಿನಿಂದ ಇರಿದು ಚಮನಸಾಬ್ ಹಲಗೇರಿ ಕೊಲೆ ಮಾಡಿದ್ದನು. ಗದಗ-ಹೊನ್ನಾಳಿ ಹೆದ್ದಾರಿ ಪಕ್ಕದಲ್ಲಿ ಶವ ಎಸೆದು ಹೋಗಿದ್ದನು. ಕೃತ್ಯ ನಡೆದ ನಂತರ ಶನಿವಾರ ಆರೋಪಿಯೇ ನಗರ ಪೊಲೀಸ್ ಠಾಣೆಗೆ ಬಂದು ಕೊಲೆ ಮಾಡಿರುವುದಾಗಿ ಶರಣಾಗಿದ್ದಾನೆ.
ಈ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹಾವೇರಿ ಎಸ್ಪಿ ಅಂಶುಕುಮಾರ್ ಮಾಹಿತಿ ನೀಡಿದರು.
Haveri murder father in law kills son-in-law over illicit affair. Kills son-in-law throws his body near the highway side and goes and surrender's to the police station in Haveri. Police are now investigating the case
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm