ಬ್ರೇಕಿಂಗ್ ನ್ಯೂಸ್
24-02-24 08:20 pm Mangalore Correspondent ಕ್ರೈಂ
ಮಂಗಳೂರು, ಫೆ.24: ಬಜಾಲ್ ಜೆಎಂ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಕಿತ್ತುಕೊಂಡು ಹೋಗಿದ್ದ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಕೇರಳ ಮೂಲದ ಅಂತಾರಾಜ್ಯ ಸರಗಳ್ಳರನ್ನು ಬಂಧಿಸಿದ್ದಾರೆ.
ಮೂಲತಃ ಕಾಸರಗೋಡು ಜಿಲ್ಲೆಯ ಚೆರ್ಕಳ ನಿವಾಸಿ, ಬಂಟ್ವಾಳದ ಮಿತ್ತಬೈಲ್ ಶಾಂತಿಯಂಗಡಿಯಲ್ಲಿ ನೆಲೆಸಿದ್ದ ಮೊಹಮ್ಮದ್ ಆಲಿ (32) ಮತ್ತು ಬಿಸಿ ರೋಡ್ ಶಾಂತಿಯಂಗಡಿ ನಿವಾಸಿ ಜುಬೈರ್ (32) ಬಂಧಿತರು.
ಇವರು ರಸ್ತೆಯಲ್ಲಿ ನಡೆದುಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ 16 ಗ್ರಾಮ್ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಆರೋಪಿಗಳನ್ನು ಬಂಧಿಸಿ, ಚಿನ್ನದ ಸರವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಮೊಹಮ್ಮದ್ ಆಲಿ ವಿರುದ್ಧ ಕಾಸರಗೋಡು ಜಿಲ್ಲೆಯ ಬದಿಯಡ್ಕ, ಮಂಜೇಶ್ವರ, ಬಂಟ್ವಾಳ, ವಿಟ್ಲ, ಮಂಗಳೂರಿನ ಬರ್ಕೆ ಠಾಣೆಗಳಲ್ಲಿ ಮನೆ ಕಳವು., ಸರ ಸುಲಿಗೆ, ಜೈಲಿನಲ್ಲಿ ಹೊಡೆದಾಟ ಸೇರಿ 15 ಪ್ರಕರಣ ದಾಖಲಾಗಿದೆ. ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಟಿಡಿ ನಾಗರಾಜ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
Chain snatching, two arrested by police in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm