ಬ್ರೇಕಿಂಗ್ ನ್ಯೂಸ್
25-11-20 04:10 pm Mangalore Correspondent ಕ್ರೈಂ
ಮಂಗಳೂರು, ನ.25: ಮಹಿಳೆಯರ ಹೆಸರಿನಲ್ಲಿ ಫೇಸ್ಬುಕ್ ಖಾತೆ ತೆರೆದು, ಫೋಟೊ ವಿನಿಮಯ ಮಾಡಿಕೊಂಡು ವ್ಯಕ್ತಿಯೊಬ್ಬರನ್ನು ವಂಚಿಸಿದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಸಾಕ್ಷಿರಾಜ್ ಎಂಬ ಮಹಿಳೆಯ ಹೆಸರಿನಲ್ಲಿ ಖಾತೆ ತೆರೆದಿದ್ದ ಆರೋಪಿಗಳು ಕೆಪಿಟಿ ಬಳಿಯ ನಿವಾಸಿ ರಾಜೇಶ್ ಎಂಬವರಿಗೆ ಮೆಸೇಜ್ ಮಾಡಿ ಮಹಿಳೆಯ ಅಶ್ಲೀಲ ಫೋಟೊಗಳನ್ನು ರವಾನಿಸಿದ್ದರು. ಅಲ್ಲದೆ, ರಾಜೇಶ್ ಅವರಲ್ಲೂ ತಮ್ಮ ಅಶ್ಲೀಲ ಫೋಟೊ ಕಳುಹಿಸುವಂತೆ ಕೇಳಿಕೊಂಡಿದ್ದಾರೆ. ರಾಜೇಶ್ ತನ್ನ ಅಶ್ಲೀಲ ಫೋಟೊಗಳನ್ನೂ ಫೇಸ್ಬುಕ್ ಮೆಸೆಂಜರ್ ಮೂಲಕ ರವಾನಿಸಿ ಸಿಕ್ಕಿಬಿದ್ದಿದ್ದಾರೆ.
ಮಹಿಳೆಯ ಧ್ವನಿಯಲ್ಲಿ ಕರೆ ಮಾಡಿದ ಆರೋಪಿಗಳು, ಅಶ್ಲೀಲ ಫೋಟೊಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ರಾಜೇಶ್ ಬಳಿಯಿಂದ ಹಣ ಪೀಕಿಸಿದ್ದಾರೆ. ಆಬಳಿಕ ಫೋಟೊ ಮುಂದಿಟ್ಟು ಬ್ಲಾಕ್ ಮೇಲ್ ಆರಂಭಿಸಿದ್ದ ಆರೋಪಿಗಳು ಮತ್ತೆ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಾಗ ರಾಜೇಶ್ ಕದ್ರಿ ಠಾಣೆಯಲ್ಲಿ ಕೇಸು ದಾಖಲಿಸಿದ್ದರು.
ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ ಪೊಲೀಸರು, ಇದೀಗ ಬೆಂಗಳೂರು ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಗೋಕುಲ್ ರಾಜ್ (20), ಪವನ್ (20) ಬಂಧಿತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Two youths from Bangalore have been arrested for Blackmailing and Extortion by Kadri Cyber Crime Police in Mangalore. The arrested are identified as Gokul Raj and Pawan.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:04 am
Udupi Correspondent
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm