ಬ್ರೇಕಿಂಗ್ ನ್ಯೂಸ್
25-11-20 04:10 pm Mangalore Correspondent ಕ್ರೈಂ
ಮಂಗಳೂರು, ನ.25: ಮಹಿಳೆಯರ ಹೆಸರಿನಲ್ಲಿ ಫೇಸ್ಬುಕ್ ಖಾತೆ ತೆರೆದು, ಫೋಟೊ ವಿನಿಮಯ ಮಾಡಿಕೊಂಡು ವ್ಯಕ್ತಿಯೊಬ್ಬರನ್ನು ವಂಚಿಸಿದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಸಾಕ್ಷಿರಾಜ್ ಎಂಬ ಮಹಿಳೆಯ ಹೆಸರಿನಲ್ಲಿ ಖಾತೆ ತೆರೆದಿದ್ದ ಆರೋಪಿಗಳು ಕೆಪಿಟಿ ಬಳಿಯ ನಿವಾಸಿ ರಾಜೇಶ್ ಎಂಬವರಿಗೆ ಮೆಸೇಜ್ ಮಾಡಿ ಮಹಿಳೆಯ ಅಶ್ಲೀಲ ಫೋಟೊಗಳನ್ನು ರವಾನಿಸಿದ್ದರು. ಅಲ್ಲದೆ, ರಾಜೇಶ್ ಅವರಲ್ಲೂ ತಮ್ಮ ಅಶ್ಲೀಲ ಫೋಟೊ ಕಳುಹಿಸುವಂತೆ ಕೇಳಿಕೊಂಡಿದ್ದಾರೆ. ರಾಜೇಶ್ ತನ್ನ ಅಶ್ಲೀಲ ಫೋಟೊಗಳನ್ನೂ ಫೇಸ್ಬುಕ್ ಮೆಸೆಂಜರ್ ಮೂಲಕ ರವಾನಿಸಿ ಸಿಕ್ಕಿಬಿದ್ದಿದ್ದಾರೆ.
ಮಹಿಳೆಯ ಧ್ವನಿಯಲ್ಲಿ ಕರೆ ಮಾಡಿದ ಆರೋಪಿಗಳು, ಅಶ್ಲೀಲ ಫೋಟೊಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ರಾಜೇಶ್ ಬಳಿಯಿಂದ ಹಣ ಪೀಕಿಸಿದ್ದಾರೆ. ಆಬಳಿಕ ಫೋಟೊ ಮುಂದಿಟ್ಟು ಬ್ಲಾಕ್ ಮೇಲ್ ಆರಂಭಿಸಿದ್ದ ಆರೋಪಿಗಳು ಮತ್ತೆ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಾಗ ರಾಜೇಶ್ ಕದ್ರಿ ಠಾಣೆಯಲ್ಲಿ ಕೇಸು ದಾಖಲಿಸಿದ್ದರು.

ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ ಪೊಲೀಸರು, ಇದೀಗ ಬೆಂಗಳೂರು ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಗೋಕುಲ್ ರಾಜ್ (20), ಪವನ್ (20) ಬಂಧಿತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Two youths from Bangalore have been arrested for Blackmailing and Extortion by Kadri Cyber Crime Police in Mangalore. The arrested are identified as Gokul Raj and Pawan.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm