ಬ್ರೇಕಿಂಗ್ ನ್ಯೂಸ್
25-11-20 04:10 pm Mangalore Correspondent ಕ್ರೈಂ
ಮಂಗಳೂರು, ನ.25: ಮಹಿಳೆಯರ ಹೆಸರಿನಲ್ಲಿ ಫೇಸ್ಬುಕ್ ಖಾತೆ ತೆರೆದು, ಫೋಟೊ ವಿನಿಮಯ ಮಾಡಿಕೊಂಡು ವ್ಯಕ್ತಿಯೊಬ್ಬರನ್ನು ವಂಚಿಸಿದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಸಾಕ್ಷಿರಾಜ್ ಎಂಬ ಮಹಿಳೆಯ ಹೆಸರಿನಲ್ಲಿ ಖಾತೆ ತೆರೆದಿದ್ದ ಆರೋಪಿಗಳು ಕೆಪಿಟಿ ಬಳಿಯ ನಿವಾಸಿ ರಾಜೇಶ್ ಎಂಬವರಿಗೆ ಮೆಸೇಜ್ ಮಾಡಿ ಮಹಿಳೆಯ ಅಶ್ಲೀಲ ಫೋಟೊಗಳನ್ನು ರವಾನಿಸಿದ್ದರು. ಅಲ್ಲದೆ, ರಾಜೇಶ್ ಅವರಲ್ಲೂ ತಮ್ಮ ಅಶ್ಲೀಲ ಫೋಟೊ ಕಳುಹಿಸುವಂತೆ ಕೇಳಿಕೊಂಡಿದ್ದಾರೆ. ರಾಜೇಶ್ ತನ್ನ ಅಶ್ಲೀಲ ಫೋಟೊಗಳನ್ನೂ ಫೇಸ್ಬುಕ್ ಮೆಸೆಂಜರ್ ಮೂಲಕ ರವಾನಿಸಿ ಸಿಕ್ಕಿಬಿದ್ದಿದ್ದಾರೆ.
ಮಹಿಳೆಯ ಧ್ವನಿಯಲ್ಲಿ ಕರೆ ಮಾಡಿದ ಆರೋಪಿಗಳು, ಅಶ್ಲೀಲ ಫೋಟೊಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ರಾಜೇಶ್ ಬಳಿಯಿಂದ ಹಣ ಪೀಕಿಸಿದ್ದಾರೆ. ಆಬಳಿಕ ಫೋಟೊ ಮುಂದಿಟ್ಟು ಬ್ಲಾಕ್ ಮೇಲ್ ಆರಂಭಿಸಿದ್ದ ಆರೋಪಿಗಳು ಮತ್ತೆ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಾಗ ರಾಜೇಶ್ ಕದ್ರಿ ಠಾಣೆಯಲ್ಲಿ ಕೇಸು ದಾಖಲಿಸಿದ್ದರು.

ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ ಪೊಲೀಸರು, ಇದೀಗ ಬೆಂಗಳೂರು ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಗೋಕುಲ್ ರಾಜ್ (20), ಪವನ್ (20) ಬಂಧಿತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Two youths from Bangalore have been arrested for Blackmailing and Extortion by Kadri Cyber Crime Police in Mangalore. The arrested are identified as Gokul Raj and Pawan.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm