ಬ್ರೇಕಿಂಗ್ ನ್ಯೂಸ್
25-11-20 04:10 pm Mangalore Correspondent ಕ್ರೈಂ
ಮಂಗಳೂರು, ನ.25: ಮಹಿಳೆಯರ ಹೆಸರಿನಲ್ಲಿ ಫೇಸ್ಬುಕ್ ಖಾತೆ ತೆರೆದು, ಫೋಟೊ ವಿನಿಮಯ ಮಾಡಿಕೊಂಡು ವ್ಯಕ್ತಿಯೊಬ್ಬರನ್ನು ವಂಚಿಸಿದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಸಾಕ್ಷಿರಾಜ್ ಎಂಬ ಮಹಿಳೆಯ ಹೆಸರಿನಲ್ಲಿ ಖಾತೆ ತೆರೆದಿದ್ದ ಆರೋಪಿಗಳು ಕೆಪಿಟಿ ಬಳಿಯ ನಿವಾಸಿ ರಾಜೇಶ್ ಎಂಬವರಿಗೆ ಮೆಸೇಜ್ ಮಾಡಿ ಮಹಿಳೆಯ ಅಶ್ಲೀಲ ಫೋಟೊಗಳನ್ನು ರವಾನಿಸಿದ್ದರು. ಅಲ್ಲದೆ, ರಾಜೇಶ್ ಅವರಲ್ಲೂ ತಮ್ಮ ಅಶ್ಲೀಲ ಫೋಟೊ ಕಳುಹಿಸುವಂತೆ ಕೇಳಿಕೊಂಡಿದ್ದಾರೆ. ರಾಜೇಶ್ ತನ್ನ ಅಶ್ಲೀಲ ಫೋಟೊಗಳನ್ನೂ ಫೇಸ್ಬುಕ್ ಮೆಸೆಂಜರ್ ಮೂಲಕ ರವಾನಿಸಿ ಸಿಕ್ಕಿಬಿದ್ದಿದ್ದಾರೆ.
ಮಹಿಳೆಯ ಧ್ವನಿಯಲ್ಲಿ ಕರೆ ಮಾಡಿದ ಆರೋಪಿಗಳು, ಅಶ್ಲೀಲ ಫೋಟೊಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ರಾಜೇಶ್ ಬಳಿಯಿಂದ ಹಣ ಪೀಕಿಸಿದ್ದಾರೆ. ಆಬಳಿಕ ಫೋಟೊ ಮುಂದಿಟ್ಟು ಬ್ಲಾಕ್ ಮೇಲ್ ಆರಂಭಿಸಿದ್ದ ಆರೋಪಿಗಳು ಮತ್ತೆ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಾಗ ರಾಜೇಶ್ ಕದ್ರಿ ಠಾಣೆಯಲ್ಲಿ ಕೇಸು ದಾಖಲಿಸಿದ್ದರು.

ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ ಪೊಲೀಸರು, ಇದೀಗ ಬೆಂಗಳೂರು ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಗೋಕುಲ್ ರಾಜ್ (20), ಪವನ್ (20) ಬಂಧಿತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Two youths from Bangalore have been arrested for Blackmailing and Extortion by Kadri Cyber Crime Police in Mangalore. The arrested are identified as Gokul Raj and Pawan.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm