ಬ್ರೇಕಿಂಗ್ ನ್ಯೂಸ್
27-02-24 03:45 pm HK News Desk ಕ್ರೈಂ
ಮಂಡ್ಯ, ಫೆ 27: ಹಣಕ್ಕಾಗಿ ಮಗನೇ ತಂದೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಮಂಡ್ಯದ ಸುಂಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಂಜಪ್ಪ (65) ಎಂಬವರು ಹತ್ಯೆಯಾದ ದುರ್ದೈವಿ. ಮಹದೇವ್ ಕೊಲೆ ಆರೋಪಿಯಾಗಿದ್ದು, ಹಣಕ್ಕಾಗಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ತಂದೆಯನ್ನು ಹತ್ಯೆಗೈದ ಬಳಿಕ ಆರೋಪಿ ತಲೆ ಮರೆಸಿಕೊಂಡಿದ್ದಾನೆ.
ನಂಜಪ್ಪ ತಮ್ಮ ಜಮೀನನ್ನು ಮಗನಿಗೆ ಹಾಗೂ ಮಗಳಿಗೆ ಹಂಚಿದ್ದರು. ಇತ್ತೀಚೆಗೆ 20 ಗುಂಟೆ ಜಮೀನನ್ನು ಮಾರಾಟ ಮಾಡಿ, ಬಂದ ಹಣದಲ್ಲಿ ಒಂದು ಭಾಗ ಮಗನಿಗೆ, ಒಂದು ಭಾಗ ಮಗಳು ಸೌಭಾಗ್ಯ ಎಂಬವರಿಗೆ ನೀಡಿದ್ದರು. ಸ್ವಲ್ಪ ಹಣವನ್ನು ನಂಜಪ್ಪ ಅವರು ಇಟ್ಟುಕೊಂಡಿದ್ದರು. ಆರೋಪಿ ಮಹದೇವ್ ತಂದೆ ನೀಡಿದ್ದ ಹಣ ಖರ್ಚು ಮಾಡಿಕೊಂಡು, ತಂದೆಯ ಬಳಿ ಹಣಕ್ಕಾಗಿ ಆಗಾಗ ಜಗಳ ಆಡುತ್ತಿದ್ದ ಎಂದು ತಿಳಿದು ಬಂದಿದೆ.
ಹಣದ ವಿಚಾರಕ್ಕೆ ಸೋಮವಾರ ರಾತ್ರಿ ಸಹ ತಂದೆಯ ಮನೆಗೆ ನುಗ್ಗಿ, ತಂದೆ-ತಾಯಿಗಳ ಮೇಲೆ ಮಹದೇವ್ ಹಲ್ಲೆ ಮಾಡಿದ್ದಾನೆ. ಬಳಿಕ ತಂದೆಯ ತಲೆಯ ಮೇಲೆ ಕಲ್ಲು ಹಾಕಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಇನ್ನೂ ಗಂಭೀರವಾಗಿ ಗಾಯಗೊಂಡಿರುವ ತಾಯಿ ಮಹದೇವಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
Mandya murder, son fills own father over money and flees away. Mandya police are now on the hunt for the missing son.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 05:25 pm
Mangalore Correspondent
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm