ಬ್ರೇಕಿಂಗ್ ನ್ಯೂಸ್
28-02-24 03:45 pm Bangalore Correspondent ಕ್ರೈಂ
ಬೆಂಗಳೂರು, ಫೆ.28: ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ಮೂಲಕ ಬರೋಬ್ಬರಿ 250ಕ್ಕೂ ಹೆಚ್ಚು ಮಹಿಳೆಯರು, ಯುವತಿಯರನ್ನು ಸಂಪರ್ಕಿಸಿ ಮದುವೆಯಾಗೋದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿ ಎಂದು ಹೇಳಿಕೊಂಡು ನರೇಶ್ ಪುರಿ ಗೋಸ್ವಾಮಿ ಎಂಬಾತ ಸಿಕ್ಕಿಬಿದ್ದಿದ್ದಾನೆ.
ಮ್ಯಾಟ್ರಿಮೊನಿಯಲ್ ವೆಬ್ಸೈಟ್ಗಳಲ್ಲಿ ನಕಲಿ ಖಾತೆ ಸೃಷ್ಟಿಸಿಕೊಂಡು, ವಿಧವೆ, ವಿಚ್ಛೇದಿತ ಮಹಿಳೆಯರನ್ನ ಪರಿಚಯ ಮಾಡಿಕೊಳ್ಳುತ್ತಿದ್ದ. ಬಳಿಕ ಬೆಂಗಳೂರಿಗೆ ಮಾತುಕತೆಗೆಂದು ಕರೆಸಿಕೊಳ್ತಿದ್ದು ವಂಚನೆ ಮಾಡುತ್ತಿದ್ದ ಎನ್ನಲಾಗಿದೆ.
ಬೆಂಗಳೂರು ರೈಲ್ವೆ ಪೊಲೀಸರ ಕಾರ್ಯಚರಣೆ ನಡೆಸಿದ್ದು, ವಿಚಾರಣೆ ವೇಳೆ 250ಕ್ಕೂ ಹೆಚ್ಚು ಮಹಿಳೆಯರಿಗೆ- ಯುವತಿಯರಿಗೆ ಮದುವೆಯಾಗುವುದಾಗಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಇತ್ತೀಚೆಗೆ ಕೊಯಮತ್ತೂರು ಮೂಲದ ಮಹಿಳೆಯೊಬ್ಬರನ್ನ ಮದುವೆ ಮಾತುಕತೆಗೆ ಬೆಂಗಳೂರಿಗೆ ಕರೆಸಿಕೊಂಡಿದ್ದ. ಈ ವೇಳೆ ಅವರು ಬೆಂಗಳೂರಿಗೆ ಬಂದ ವೇಳೆ ತನ್ನ ಮಾವನನ್ನು ಸ್ಟೇಷನ್ಗೆ ಕಳುಹಿಸುತ್ತಿದ್ದೇನೆ. ಅವರಿಗೆ ಟಿಕೆಟ್ ರಿಸರ್ವೇಷನ್ ಮಾಡಿಸಬೇಕಿರುವುದರಿಂದ ಪರ್ಸ್ ಮನೆಯಲ್ಲಿಯೇ ಬಿಟ್ಟು ಬಂದಿದ್ದಾರೆ ಎಂದು ಹಣ ಪಡೆದು ಎಸ್ಕೇಪ್ ಆಗಿದ್ದಾನೆ.
ವಿಚಾರಣೆ ವೇಳೆ ಆರೋಪಿ ರಾಜಸ್ಥಾನದ 56 , ಉತ್ತರ ಪ್ರದೇಶದ 32 , ದೆಹಲಿಯ 32 , ಕರ್ನಾಟಕದ 17, ಮಧ್ಯಪ್ರದೇಶದ 16, ಮಹಾರಾಷ್ಟ್ರ ದ 13, ಗುಜರಾತ್ 11 ಮಹಿಳೆಯರಿಗೆ ವಂಚನೆ ಮಾಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
The Bengaluru Railway Police have arrested a man for allegedly duping more than 250 women and girls on the pretext of marrying them through a matrimonial website. Naresh Puri Goswami, who claimed to be an airport customs officer, was arrested.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm