ಬ್ರೇಕಿಂಗ್ ನ್ಯೂಸ್
28-02-24 03:45 pm Bangalore Correspondent ಕ್ರೈಂ
ಬೆಂಗಳೂರು, ಫೆ.28: ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ಮೂಲಕ ಬರೋಬ್ಬರಿ 250ಕ್ಕೂ ಹೆಚ್ಚು ಮಹಿಳೆಯರು, ಯುವತಿಯರನ್ನು ಸಂಪರ್ಕಿಸಿ ಮದುವೆಯಾಗೋದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿ ಎಂದು ಹೇಳಿಕೊಂಡು ನರೇಶ್ ಪುರಿ ಗೋಸ್ವಾಮಿ ಎಂಬಾತ ಸಿಕ್ಕಿಬಿದ್ದಿದ್ದಾನೆ.
ಮ್ಯಾಟ್ರಿಮೊನಿಯಲ್ ವೆಬ್ಸೈಟ್ಗಳಲ್ಲಿ ನಕಲಿ ಖಾತೆ ಸೃಷ್ಟಿಸಿಕೊಂಡು, ವಿಧವೆ, ವಿಚ್ಛೇದಿತ ಮಹಿಳೆಯರನ್ನ ಪರಿಚಯ ಮಾಡಿಕೊಳ್ಳುತ್ತಿದ್ದ. ಬಳಿಕ ಬೆಂಗಳೂರಿಗೆ ಮಾತುಕತೆಗೆಂದು ಕರೆಸಿಕೊಳ್ತಿದ್ದು ವಂಚನೆ ಮಾಡುತ್ತಿದ್ದ ಎನ್ನಲಾಗಿದೆ.
ಬೆಂಗಳೂರು ರೈಲ್ವೆ ಪೊಲೀಸರ ಕಾರ್ಯಚರಣೆ ನಡೆಸಿದ್ದು, ವಿಚಾರಣೆ ವೇಳೆ 250ಕ್ಕೂ ಹೆಚ್ಚು ಮಹಿಳೆಯರಿಗೆ- ಯುವತಿಯರಿಗೆ ಮದುವೆಯಾಗುವುದಾಗಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಇತ್ತೀಚೆಗೆ ಕೊಯಮತ್ತೂರು ಮೂಲದ ಮಹಿಳೆಯೊಬ್ಬರನ್ನ ಮದುವೆ ಮಾತುಕತೆಗೆ ಬೆಂಗಳೂರಿಗೆ ಕರೆಸಿಕೊಂಡಿದ್ದ. ಈ ವೇಳೆ ಅವರು ಬೆಂಗಳೂರಿಗೆ ಬಂದ ವೇಳೆ ತನ್ನ ಮಾವನನ್ನು ಸ್ಟೇಷನ್ಗೆ ಕಳುಹಿಸುತ್ತಿದ್ದೇನೆ. ಅವರಿಗೆ ಟಿಕೆಟ್ ರಿಸರ್ವೇಷನ್ ಮಾಡಿಸಬೇಕಿರುವುದರಿಂದ ಪರ್ಸ್ ಮನೆಯಲ್ಲಿಯೇ ಬಿಟ್ಟು ಬಂದಿದ್ದಾರೆ ಎಂದು ಹಣ ಪಡೆದು ಎಸ್ಕೇಪ್ ಆಗಿದ್ದಾನೆ.
ವಿಚಾರಣೆ ವೇಳೆ ಆರೋಪಿ ರಾಜಸ್ಥಾನದ 56 , ಉತ್ತರ ಪ್ರದೇಶದ 32 , ದೆಹಲಿಯ 32 , ಕರ್ನಾಟಕದ 17, ಮಧ್ಯಪ್ರದೇಶದ 16, ಮಹಾರಾಷ್ಟ್ರ ದ 13, ಗುಜರಾತ್ 11 ಮಹಿಳೆಯರಿಗೆ ವಂಚನೆ ಮಾಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
The Bengaluru Railway Police have arrested a man for allegedly duping more than 250 women and girls on the pretext of marrying them through a matrimonial website. Naresh Puri Goswami, who claimed to be an airport customs officer, was arrested.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm