ಬ್ರೇಕಿಂಗ್ ನ್ಯೂಸ್
28-02-24 03:45 pm Bangalore Correspondent ಕ್ರೈಂ
ಬೆಂಗಳೂರು, ಫೆ.28: ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ಮೂಲಕ ಬರೋಬ್ಬರಿ 250ಕ್ಕೂ ಹೆಚ್ಚು ಮಹಿಳೆಯರು, ಯುವತಿಯರನ್ನು ಸಂಪರ್ಕಿಸಿ ಮದುವೆಯಾಗೋದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿ ಎಂದು ಹೇಳಿಕೊಂಡು ನರೇಶ್ ಪುರಿ ಗೋಸ್ವಾಮಿ ಎಂಬಾತ ಸಿಕ್ಕಿಬಿದ್ದಿದ್ದಾನೆ.
ಮ್ಯಾಟ್ರಿಮೊನಿಯಲ್ ವೆಬ್ಸೈಟ್ಗಳಲ್ಲಿ ನಕಲಿ ಖಾತೆ ಸೃಷ್ಟಿಸಿಕೊಂಡು, ವಿಧವೆ, ವಿಚ್ಛೇದಿತ ಮಹಿಳೆಯರನ್ನ ಪರಿಚಯ ಮಾಡಿಕೊಳ್ಳುತ್ತಿದ್ದ. ಬಳಿಕ ಬೆಂಗಳೂರಿಗೆ ಮಾತುಕತೆಗೆಂದು ಕರೆಸಿಕೊಳ್ತಿದ್ದು ವಂಚನೆ ಮಾಡುತ್ತಿದ್ದ ಎನ್ನಲಾಗಿದೆ.
ಬೆಂಗಳೂರು ರೈಲ್ವೆ ಪೊಲೀಸರ ಕಾರ್ಯಚರಣೆ ನಡೆಸಿದ್ದು, ವಿಚಾರಣೆ ವೇಳೆ 250ಕ್ಕೂ ಹೆಚ್ಚು ಮಹಿಳೆಯರಿಗೆ- ಯುವತಿಯರಿಗೆ ಮದುವೆಯಾಗುವುದಾಗಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಇತ್ತೀಚೆಗೆ ಕೊಯಮತ್ತೂರು ಮೂಲದ ಮಹಿಳೆಯೊಬ್ಬರನ್ನ ಮದುವೆ ಮಾತುಕತೆಗೆ ಬೆಂಗಳೂರಿಗೆ ಕರೆಸಿಕೊಂಡಿದ್ದ. ಈ ವೇಳೆ ಅವರು ಬೆಂಗಳೂರಿಗೆ ಬಂದ ವೇಳೆ ತನ್ನ ಮಾವನನ್ನು ಸ್ಟೇಷನ್ಗೆ ಕಳುಹಿಸುತ್ತಿದ್ದೇನೆ. ಅವರಿಗೆ ಟಿಕೆಟ್ ರಿಸರ್ವೇಷನ್ ಮಾಡಿಸಬೇಕಿರುವುದರಿಂದ ಪರ್ಸ್ ಮನೆಯಲ್ಲಿಯೇ ಬಿಟ್ಟು ಬಂದಿದ್ದಾರೆ ಎಂದು ಹಣ ಪಡೆದು ಎಸ್ಕೇಪ್ ಆಗಿದ್ದಾನೆ.
ವಿಚಾರಣೆ ವೇಳೆ ಆರೋಪಿ ರಾಜಸ್ಥಾನದ 56 , ಉತ್ತರ ಪ್ರದೇಶದ 32 , ದೆಹಲಿಯ 32 , ಕರ್ನಾಟಕದ 17, ಮಧ್ಯಪ್ರದೇಶದ 16, ಮಹಾರಾಷ್ಟ್ರ ದ 13, ಗುಜರಾತ್ 11 ಮಹಿಳೆಯರಿಗೆ ವಂಚನೆ ಮಾಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
The Bengaluru Railway Police have arrested a man for allegedly duping more than 250 women and girls on the pretext of marrying them through a matrimonial website. Naresh Puri Goswami, who claimed to be an airport customs officer, was arrested.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm