ಬ್ರೇಕಿಂಗ್ ನ್ಯೂಸ್
29-02-24 05:30 pm HK News Desk ಕ್ರೈಂ
ಧಾರವಾಡ, ಫೆ 29: ತಂದೆ ತನ್ನ ಮಗುವನ್ನ ನೆಲಕ್ಕೆ ಎಸೆದು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಒಂದು ವರ್ಷದ ಹೆಣ್ಣು ಮಗು ಮೃತಪಟ್ಟಿದೆ.
ಶ್ರೇಯಾ ಮೃತ ದುರ್ದೈವಿ ಕಂದಮ್ಮ. ಈಕೆಯನ್ನು ತಂದೆ ಶಂಭುಲಿಂಗಯ್ಯ ಕೊಲೆ ಮಾಡಿದ್ದಾನೆ. ಈತ ಧಾರವಾಡ ತಾಲೂಕಿನ ಯಾದವಾಡ ಗ್ರಾಮದ ನಿವಾಸಿ.
ನಾಲ್ಕು ವರ್ಷಗಳ ಹಿಂದೆ ಶಂಭಯ್ಯ ಮತ್ತು ಸವಿತಾ ಮದುವೆಯಾಗಿದ್ದರು. ಈ ದಂಪತಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದರು. ಮೊದಲನೇಯ ಗಂಡು ಮಗುವಿಗೆ ಮೂರು ವರ್ಷವಾಗಿದೆ. ಶಂಭಯ್ಯ ಧಾರವಾಡ ನಗರದಲ್ಲಿ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ನಿತ್ಯ ವಿಪರೀತವಾಗಿ ಕುಡಿಯುತ್ತಿದ್ದ ಶಂಭಯ್ಯ ಮಂಗಳವಾರ ತಡರಾತ್ರಿ ತನ್ನ ಮೇಲೆ ಹಲ್ಲೆ ಮಾಡಿ ಬಳಿಕ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ ಎಂದು ಪತ್ನಿ ಸವಿತಾ ಮತ್ತು ಸಹೋದರ ಅಳಿಯ ಕಲ್ಲಯ್ಯ ನೋವು ತೋಡಿಕೊಂಡಿದ್ದಾರೆ.
ಮಲಗುವಾಗ ಮಗು ಅಳುತ್ತೆ ಎಂಬ ಕಾರಣಕ್ಕೆ ಮಗುವನ್ನ ನೆಲಕ್ಕೆ ಎತ್ತಿ ಬಡಿದಿದ್ದಾನೆ. ಪರಿಣಾಮ ಮಗು ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಕೂಡಲೇ ಆಕೆಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಇದೀಗ ಪುಟ್ಟ ಕಂದಮ್ಮ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.
ಘಟನೆ ಸಂಬಂಧ ಕುಟುಂಬಸ್ಥರು ಪಾಪಿ ತಂದೆ ಶಂಭುಲಿಂಗಯ್ಯನ ವಿರುದ್ಧ ದೂರು ನೀಡಿದ್ದು, ಗರಗ ಠಾಣೆ ಪೊಲೀಸರು ಶಂಭುಲಿಂಗಯ್ಯನನ್ನು ವಶಕ್ಕೆ ಪಡೆದಿದ್ದಾರೆ. ಧಾರವಾಡ ಗರಗ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Dharwad Father kills one year old daughter for crying too much. The police have taken father into custody.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am