ಬ್ರೇಕಿಂಗ್ ನ್ಯೂಸ್
29-02-24 05:30 pm HK News Desk ಕ್ರೈಂ
ಧಾರವಾಡ, ಫೆ 29: ತಂದೆ ತನ್ನ ಮಗುವನ್ನ ನೆಲಕ್ಕೆ ಎಸೆದು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಒಂದು ವರ್ಷದ ಹೆಣ್ಣು ಮಗು ಮೃತಪಟ್ಟಿದೆ.
ಶ್ರೇಯಾ ಮೃತ ದುರ್ದೈವಿ ಕಂದಮ್ಮ. ಈಕೆಯನ್ನು ತಂದೆ ಶಂಭುಲಿಂಗಯ್ಯ ಕೊಲೆ ಮಾಡಿದ್ದಾನೆ. ಈತ ಧಾರವಾಡ ತಾಲೂಕಿನ ಯಾದವಾಡ ಗ್ರಾಮದ ನಿವಾಸಿ.
ನಾಲ್ಕು ವರ್ಷಗಳ ಹಿಂದೆ ಶಂಭಯ್ಯ ಮತ್ತು ಸವಿತಾ ಮದುವೆಯಾಗಿದ್ದರು. ಈ ದಂಪತಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದರು. ಮೊದಲನೇಯ ಗಂಡು ಮಗುವಿಗೆ ಮೂರು ವರ್ಷವಾಗಿದೆ. ಶಂಭಯ್ಯ ಧಾರವಾಡ ನಗರದಲ್ಲಿ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ನಿತ್ಯ ವಿಪರೀತವಾಗಿ ಕುಡಿಯುತ್ತಿದ್ದ ಶಂಭಯ್ಯ ಮಂಗಳವಾರ ತಡರಾತ್ರಿ ತನ್ನ ಮೇಲೆ ಹಲ್ಲೆ ಮಾಡಿ ಬಳಿಕ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ ಎಂದು ಪತ್ನಿ ಸವಿತಾ ಮತ್ತು ಸಹೋದರ ಅಳಿಯ ಕಲ್ಲಯ್ಯ ನೋವು ತೋಡಿಕೊಂಡಿದ್ದಾರೆ.
ಮಲಗುವಾಗ ಮಗು ಅಳುತ್ತೆ ಎಂಬ ಕಾರಣಕ್ಕೆ ಮಗುವನ್ನ ನೆಲಕ್ಕೆ ಎತ್ತಿ ಬಡಿದಿದ್ದಾನೆ. ಪರಿಣಾಮ ಮಗು ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಕೂಡಲೇ ಆಕೆಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಇದೀಗ ಪುಟ್ಟ ಕಂದಮ್ಮ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.
ಘಟನೆ ಸಂಬಂಧ ಕುಟುಂಬಸ್ಥರು ಪಾಪಿ ತಂದೆ ಶಂಭುಲಿಂಗಯ್ಯನ ವಿರುದ್ಧ ದೂರು ನೀಡಿದ್ದು, ಗರಗ ಠಾಣೆ ಪೊಲೀಸರು ಶಂಭುಲಿಂಗಯ್ಯನನ್ನು ವಶಕ್ಕೆ ಪಡೆದಿದ್ದಾರೆ. ಧಾರವಾಡ ಗರಗ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Dharwad Father kills one year old daughter for crying too much. The police have taken father into custody.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm